nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ
    ಪಾವಗಡ June 2, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    By adminJune 2, 2025No Comments2 Mins Read
    kannada

    ವೈ.ಎನ್ .ಹೊಸಕೋಟೆ: ಕನ್ನಡ ಸಾಹಿತ್ಯ ಪರಿಷತ್ತು, ಆಂಧ್ರ ಪ್ರದೇಶ ಗಡಿನಾಡು  ಘಟಕದ ವತಿಯಿಂದ ಭಾನುವಾರ ಆಂಧ್ರದ ಕಲ್ಯಾಣದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಫಾದರ್ ವಿನ್ಸೆಂಟ್  ಫೆರರ್ ಕಲ್ಯಾಣ ಮಂಟಪದಲ್ಲಿ 9ನೇ ಸಾಹಿತ್ಯ ಸಮ್ಮೇಳನ  ಅತ್ಯಂತ ಅದ್ದೂರಿಯಾಗಿ ವೈಭವದಿಂದ ನಡೆಯಿತು.

    ಕಾರ್ಯಕ್ರಮದಲ್ಲಿ ಆಂಧ್ರ ಘಟಕದ ರಾಜ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ ವಕೀಲರು ಆದ ಅಂಜನ್ ಕುಮಾರ್   ಮಾತನಾಡಿ, ಗಡಿ ಭಾಗದ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ತಮಿಳುನಾಡು ಮತ್ತು ಕೇರಳ ಕಾಸರಗೋಡು ಭಾಗದಲ್ಲಿ ಮೀಸಲಾತಿಯನ್ನು ನೀಡಿದ್ದು, ಆಂಧ್ರದ ಮಡಕಶಿರಾ ಆದೋನಿ ಕಲ್ಯಾಣ ದುರ್ಗ ಮತ್ತಿತರ ಕರ್ನಾಟಕದ ಗಡಿಭಾಗದಲ್ಲಿರುವ ಆಂಧ್ರದ ಕನ್ನಡಿಗರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

    ಅಧಿಕೃತವಾಗಿ, ಗಡಿಭಾಗದಲ್ಲಿ ಕನ್ನಡ ಕಾರ್ಯಕ್ರಮ ನಡೆಸಲು ಸಮುದಾಯ ಭವನ ಮತ್ತು ಸಾಂಸ್ಕೃತಿಕ ಭವನ ಗಳ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

    ಸಮ್ಮೇಳನದ ಅಧ್ಯಕ್ಷ ಸತ್ಯನಾರಾಯಣ ಶಾಸ್ತ್ರಿ ಗ್ರಾಮದ ಕೋದಂಡರಾಮಸ್ವಾಮಿ ದೇವಸ್ಥಾನದಿಂದ  ಕಾರ್ಯಕ್ರಮ ನಡೆಯುವ ವೇದಿಕೆಯವರೆಗೂ ವಿವಿಧ ಜಾನಪದ ಕಲಾತಂಡಗಳೂಂದಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ಕರೆತಲಾಯಿತು.

    ಸರ್ವಧರ್ಮ ಶಾಂತಿಪೀಠ ಅಧ್ಯಕ್ಷರಾದ ಶ್ರೀ ಶ್ರೀ ಸಿದ್ದಾಪುರ ರಾಮಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.   ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮೇಳವಾಯಿ ಗೋವಿಂದ ರೆಡ್ಡಿ, ಡಾ.ಕೈವಾರಶ್ರೀನಿವಾಸ್ , ಡಾ.ಬಿ.ಕೆ.ಮುನಿಸ್ವಾಮಿ, ಪತ್ರಕರ್ತ ಸತ್ಯ ಲೋಕೇಶ್, ಹುಲಿಯೂರು ದುರ್ಗ ಲಕ್ಷ್ಮಿನಾರಾಯಣ್, ಗ್ರೇಡ್ ಟು ತಹಶೀಲ್ದಾರ್ ಶ್ರೀನಿವಾಸ, ವಕೀಲ ನವೀನ್ ಕುಮಾರ್, ಪಾವಗಡ ಸೂರಿ, ಆಂಧ್ರ ಘಟಕದ ಪದಾಧಿಕಾರಿಗಳಾದ ಜಿ.ಎಸ್.ನಿರಂಜನ್ , ಎಸ್. ಕೆ. ಜಯಶಂಕರ್, ಆಂಧ್ರ ಘಟಕದ ಮಾಜಿ ಅಧ್ಯಕ್ಷರಾದ ಮ.ಹ. ರಾಮಚಂದ್ರಪ್ಪ, ಹುಲಿಯೂರುದುರ್ಗ , ಲಕ್ಷ್ಮಿ ನಾರಾಯಣ, ರಾಜೇಶ, ಯುವರಾಜ, ಮಂಜುನಾಥ, ಇಸಾಕ್ ಖಾನ್, ಜಾನಪದ ಕಲಾವಿದ ನಾಗರಾಜು, ದ್ಯಾವೀರಪ್ಪ ಮರಿಸ್ವಾಮಿ ಸೇರಿದಂತೆ ಮತ್ತು ಕುಂದುರ್ಪಿ ಮಂಡಲದ ಜನಪ್ರತಿನಿಧಿಗಳು ಭಾಗವಹಿಸಿದ್ದರು.

    ಸಮ್ಮೇಳದಲ್ಲಿ ಧ್ವಜಾರೋಹಣ, ಮೆರವಣಿಗೆ ಉದ್ಘಾಟನೆ, ಕವಿಗೋಷ್ಠಿ, ವಿಚಾರಗೋಷ್ಠಿ, ಮತ್ತು ಸಮಾರೋಪ ಸಮಾರಂಭ ನಡೆಯಿತು.  ಸಮ್ಮೇಳದಲ್ಲಿ ಭಾಗವಹಿಸಿದ ಎಲ್ಲಾ ಅತಿಥಿಗಳಿಗೆ, ಕವಿಗಳಿಗೆ ಆಂಧ್ರ ಘಟಕದ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

    ಗಡಿನಾಡು ಕನ್ನಡಿಗರಿಗೆ ಶೇಕಡ 5 ಮೀಸಲಾತಿ  ಮತ್ತಿತರ ಸವಲತ್ತುಗಳನ್ನು ನೀಡಬೇಕೆಂದು ಸಮ್ಮೇಳದಲ್ಲಿ ಹಕ್ಕೊತಾಯ ಮಂಡಿಸಲಾಯಿತು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಸರಗೂರು: “ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಅಧಿಕಾರದ ಕುರ್ಚಿಯಲ್ಲ; ಬದಲಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲಪಡಿಸುವ ಹೊಣೆಗಾರಿಕೆಯಾಗಿದೆ,” ಎಂದು…

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.