nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಲಿನ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ ಮೂರು ಪೈಸೆಯ ಆದಾಯ ಬರಲ್ಲ: ಸಹಕಾರ ಸಚಿವ ರಾಜಣ್ಣ
    ರಾಜ್ಯ ಸುದ್ದಿ September 14, 2024

    ಹಾಲಿನ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ ಮೂರು ಪೈಸೆಯ ಆದಾಯ ಬರಲ್ಲ: ಸಹಕಾರ ಸಚಿವ ರಾಜಣ್ಣ

    By adminSeptember 14, 2024No Comments2 Mins Read
    rajanna

    ತುಮಕೂರು:ಹಾಲಿನ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ ಮೂರು ಪೈಸೆ ಆದಾಯ ಬರಲ್ಲ. ಅದು ಕೇಂದ್ರ ಸರ್ಕಾರಕ್ಕೆ ಲಾಭ ಅಷ್ಟೇ, ಇನ್ಕಂ ಟ್ಯಾಕ್ಸ್ ಮೂಲಕ ಕೇಂದ್ರಕ್ಕೆ ಹೊಗುತ್ತೆ ಎಂದು ಸಹಕರ ಸಚಿವ ರಾಜಣ್ಣ ತಿಳಿಸಿದರು. ತುಮಕೂರಿನಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರಕ್ಕೆ ಬರಲ್ಲ. ಲಾಭ ರೈತರಿಗೆ, ಕೇಂದ್ರ ಸರ್ಕಾರಕ್ಕೆ ಸಿಗುತ್ತೆ. ಒಂದು ಬಾಟಲು ನೀರಿಗೆ ಕೊಡುವ ದರವನ್ನು ಹಾಲಿಗೆ ಕೊಡಿ ಅಂದ್ರೆ ವಿರೋಧ ಬರ್ತಿದೆ, ಇದು ಬಹಳ‌ ವಿಪರ್ಯಾಸ ಎಂದರು.

    ಹಾಲಿನ ದರ ರೈತರ ಖಾತೆಗೆ ಹೋಗುತ್ತದೆ. ಸಂಸ್ಥೆ, ಸರ್ಕಾರಕ್ಕೆ ಲಾಭವಿಲ್ಲ.ರೈತರಿಗೆ ಹಣ ಕೊಡ್ತೀವಿ ಅನ್ನೊದನ್ನ ಎಲ್ಲಾರು ಬೆಂಬಲಿಸಬೇಕು ಎಂದರು.ಯಶಸ್ವಿ ಯೋಜನೆ ಎಸ್.ಎಂ.ಕೃಷ್ಣ ಕಾಲದಲ್ಲಿ ಜಾರಿಗೆ ತರಲಾಯ್ತು.ನಂತರ ಮಧ್ಯದಲ್ಲಿ ನಿಲ್ಲಿಸಲಾಯ್ತು.ಯಡಿಯೂರಪ್ಪ ಮತ್ತೆ ಜಾರಿ ಮಾಡ್ತೀನಿ ಅಂತ ಹೇಳಿದ್ರು.ಆದ್ರೂ ಜಾರಿ ಆಗಿರಲಿಲ್ಲ ಎಂದರು.


    Provided by
    Provided by

    ಈಗ ಸಿದ್ದರಾಮಯ್ಯಗೆ ಮನವೊಲಿಸಿ ಯಶಸ್ವಿ ಯೋಜನೆಯನ್ನು ಮತ್ತೆ ಪುನರ್ ಪ್ರತಿಷ್ಟಾಪನೆ ಮಾಡ್ತಿದ್ದೀವಿ. ರೈತರ ಅನುಕೂಲಕ್ಕಾಗಿ ಜಾರಿ ಮಾಡ್ತಿದ್ದೀವಿ ಎಂದರು.

    ಇಡೀ ದೇಶದಲ್ಲಿ ನಮ್ಮಷ್ಟು ಕಡಿಮೆ ದರದಲ್ಲಿ ರೈತರಿಂದ ಹಾಲು ಸಂಗ್ರಹ ಮಾಡುವ ಯಾವುದೇ ರಾಜ್ಯವಿಲ್ಲ. ಹಾಗೇ ಕಡಿಮೆ‌ ದರದಲ್ಲಿ ಗ್ರಾಹಕರಿಗೆ ಹಾಲು ಕೊಡ್ತಿರೋ ರಾಜ್ಯ ಬೇರೆಯಿಲ್ಲ ಎಂದರು.

    31ರೂಪಾಯಿಗೆ ಖರೀದಿ ಮಾಡ್ತೀವಿ.  42ರೂಪಾಯಿಗೆ ಮಾರಾಟ ಮಾಡ್ತೀವಿ. ಮದ್ಯ ಬರುವ ಖರ್ಚು ಕಡಿಮೆ ಮಾಡಿಕೊಳ್ಳಬೇಕು ಎಂಬ ಉದ್ದೇಶವಿದೆ‌ ಎಂದರು.

    ಇಡಿ ದೇಶದಲ್ಲಿ ಇಷ್ಟು ಕಡಿಮೆ ಪ್ರಮಾಣದಲ್ಲಿ ಹಾಲು ಮಾರಾಟ ಮಾಡುವ ವ್ಯವಸ್ಥೆಯಿಲ್ಲ ಎಂದರು.

    ಕೆಲವು ರಾಜ್ಯಗಳಲ್ಲಿ 58-60ರೂಪಾಯಿಗೆ ಮಾರಾಟ ಮಾಡ್ತಾರೆ.  ಎಲ್ಲಾ ಅಂಕಿ ಅಂಶಗಳನ್ನ ಮುಖ್ಯಮಂತ್ರಿ ಕೊಟ್ಟಿದ್ದೇನೆ.ನಮ್ಮ ರಾಜ್ಯದಲ್ಲೂ ಖರೀದಿ ಮಾಡುವುದು ಮಾರಾಟ ಮಾಡುವುದು ಎಲ್ಲಾವೂ ಒಂದೇ ದರ ಮಾಡೋಣ ಅಂತ ಹೇಳಿದೆ ಎಂದರು.

    ಆಗ 10 ರೂಪಾಯಿ ವ್ಯತ್ಯಾಸ ಬಂದಿತ್ತು. ಅಷ್ಟೊಂದು ಮಾಡಿದ್ರೆ ಜನ ಸುಮ್ಮನೆ ಇರ್ತಾರಾ ಅಂದ್ರು.

    ಪಟ್ಟಣ ಜನರ ಯೋಗ ಕ್ಷೇಮ ನೋಡಲು ಇದ್ದಿರೋ. ಹಳ್ಳಿಗಾಡಿನ ಜನತ ಯೋಗ ಕ್ಷೇಮ ನೋಡಲು ಇದ್ದಿರೋ ಅಂತ ಹೇಳಿದೆ ಎಂದರು.

    ರೈತರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚಿಸಬೇಕು.

    ಹೆಚ್ಚಳ ಎಷ್ಟು ಮಾಡ್ತಿವೊ ಅಷ್ಟನ್ನು ರೈತರಿಗೆ ಕೊಡ್ಬೇಕು.ಆಡಳಿತ ಮಂಡಳಿ ಲಾಸ್ ನಲ್ಲಿ ಇದ್ದೀವಿ ಅಂತ ಆ ಹಣ ಬಳಸಬಾರದು ಎಂದರು.

    ಹಾಲಿಗೆ 5 ರೂಪಾಯಿ‌ ಹೆಚ್ಚಳ ಮಾಡಿದ್ರು, 3,10 ರೂಪಾಯಿ ಮಾಡಿದ್ರು ಅದನ್ನ ರೈತರಿಗೆ ಕೊಡ್ಬೇಕು.ಸಭೆ ಕರೆದು ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ ಎಂದರು.

    ಹಳ್ಳಿಯ ಹಣಕಾಸು ವಹಿವಾಟು ಹೆಚ್ಚಿದಾಗ ಮಾತ್ರ ರಾಷ್ಟ್ರದ ಜಿಡಿಪಿ ಹೆಚ್ಚಲು ಸಾಧ್ಯ. ಸಾಫ್ಟವೇರ್ ಸೆಕ್ಟರ್ ನಿಂದ‌ ಹಳ್ಳಿಗಾಡಿನ ಅಭಿವೃದ್ದಿ ಆಗಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.