nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಡಕಟ್ಟು ಕಾಲೋನಿಗೆ  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
    ಜಿಲ್ಲಾ ಸುದ್ದಿ March 5, 2025

    ಬುಡಕಟ್ಟು ಕಾಲೋನಿಗೆ  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

    By adminMarch 5, 2025No Comments1 Min Read
    dr nagalakshmi chowdhury

    Provided by
    Provided by

    ಔರಾದ್:  ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೀದರ್ ಜಿಲ್ಲೆಯ ಔರಾದ ಪಟ್ಟಣದ ಅಲೆಮಾರಿ ಬುಡಕಟ್ಟು ಜನಾಂಗದ ಕಾಲೋನಿಗೆ ಭೇಟಿ ನೀಡಿದರು.

    ಜನರ ಕುಂದುಕೊರತೆ ಆಲಿಸಿದ ಅವರು, ಇದೇ ವೇಳೆ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೈರಾಗಿರುವುದನ್ನು ಕಂಡು, ಅಧಿಕಾರಿಗಳ ವಿರುದ್ಧ ಗರಂ ಆದರು.

    “ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಸೈಟ್ ಮತ್ತು ಮನೆ ನೀಡಲಿಕ್ಕೆ ಇನ್ನೆಷ್ಟು ದಿನಗಳು ಬೇಕು?” ಅಂತಾ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.

    ವರದಿ:  ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ.…

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.