nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಿಕೆ ಕಡೆ ಗಮನಹರಿಸಿದರೆ ವಿದ್ಯಾರ್ಥಿಗಳು ಏನು ಬೇಕಾದರೂ ಸಾಧಿಸಬಹುದು: ಪವನ್ ಕುಮಾರ್ ರೆಡ್ಡಿ
    ತುಮಕೂರು March 8, 2025

    ಕಲಿಕೆ ಕಡೆ ಗಮನಹರಿಸಿದರೆ ವಿದ್ಯಾರ್ಥಿಗಳು ಏನು ಬೇಕಾದರೂ ಸಾಧಿಸಬಹುದು: ಪವನ್ ಕುಮಾರ್ ರೆಡ್ಡಿ

    By adminMarch 8, 2025No Comments2 Mins Read
    midigeshi

    ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಕಲಿಯುವ ಕಡೆಗೆ ಗಮನ ಹರಿಸಿದರೆ ತಮ್ಮ ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಮುಖಾಂತರ ಏನಾದರೂ ಸಾಧಿಸಬಹುದು ಎಂದೂ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಪವನ್ ಕುಮಾರ್  ರೆಡ್ಡಿ ತಿಳಿಸಿದರು.

    ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ದಾ ಪೂಜೆ ಮತ್ತು ತಂದೆ– ತಾಯಿ ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

    ಶಿಕ್ಷಣ ಸಂಯೋಜಕ ಶ್ರೀನಿವಾಸ ಕೆ.ಟಿ. ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಶಿಕ್ಷಕರು  ಶ್ರಮಪಡಬೇಕು,  ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು ಓದುವಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಗ್ರಾಮಗಳಿಗೆ ಹೆಸರು ತರಬೇಕೆಂದು ತಿಳಿಸಿದರು.

    ಬರಹಗಾರರಾದ ಎನ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ಶಾರದಾ ಪೂಜೆ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಎಷ್ಟು ಒತ್ತು ನೀಡುತ್ತಿರೋ, ಅದೇ ರೀತಿ ಇತಿಹಾಸದಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡುವಲ್ಲಿ ಶ್ರಮಿಸಿದ ಸಾವಿತ್ರಿ ಫುಲೆಗೆ ಅಷ್ಟೆ ಗೌರವ ನೀಡಬೇಕು ಎಂದು ತಿಳಿಸಿದರು.

    ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಕಾರಣ ಏನು ಎನ್ನುವುದನ್ನು ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಣೆ ಮಾಡಬೇಕು. ಪ್ರತಿ ಪಂಚಾಯತ್ ಗೂ ಸರ್ಕಾರ ಪಬ್ಲಿಕ್ ಶಾಲೆಗಳನ್ನು ನೀಡಬೇಕೆಂದು ವಿನಂತಿ ಮಾಡಿದರು.

    ನೇರಳೇಕೆರೆ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜನ್ ಮಾತನಾಡಿ,  ವಿದ್ಯಾರ್ಥಿಗಳು ತಂದೆ–ತಾಯಿಗಳನ್ನು ಗೌರವಿಸಿ ಮುಪ್ಪಿನ ಸಂದರ್ಭದಲ್ಲಿ ಅನಾಥ ಆಶ್ರಮಗಳಿಗೆ ಹೋಗದಂತೆ ಅವರ ಯೋಗಕ್ಷೇಮ ನೋಡಿಕೊಳ್ಳಬೇಕೆಂದು ತಿಳಿಸಿದರು.

    ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರೂಪ ರಾಣಿ ಮಾತನಾಡಿ,  ವಿದ್ಯಾರ್ಥಿಗಳ ಸರ್ವಾಂಗೀಣ ವಿಷಯದಲ್ಲಿ ಮುಂದೆ ಬರಬೇಕಾದರೆ ಶಾಲಾ ವಾರ್ಷಿಕೋತ್ಸವದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಲು ಅವಕಾಶ ಇದೆ ಎಂದೂ ತಿಳಿಸಿದರು.

    ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುನೀತಾ ವಹಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದ್ರಕುಮಾರ್, ಎಸ್ ಡಿ ಎಂ.ಸಿ ಸದಸ್ಯರಾದ ಹಾಗೂ ಉಪಾಧ್ಯಕ್ಷರಾದ ದಾದಾಫೀರ್, ನಾಜೀಮ್, ಗ್ರಾಮ ಪಂಚಾಯತಿ ಸದಸ್ಯರಾದ ದಾಕ್ಷಣಾಮ್ಮ, ಉಮಾದೇವಿ, ಸಿ.ಆರ್.ಪಿ. ರೂಪ ರಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕರಾದ ತಿಪ್ಪೇಸ್ವಾಮಿ ನೀಡಿದರು.

    ಶಿಕ್ಷಕಿ ಮಮತಾ ಸ್ವಾಗತಿಸಿದರು. ಶಿಕ್ಷಕರಾದ ಏಜಾಜ್  ಪಾಶ ನೆರವವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಎಲ್ಲಾ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.