nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 21, 2026

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    • ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    • ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ
    • ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ
    ಜಿಲ್ಲಾ ಸುದ್ದಿ December 2, 2024

    ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ

    By adminDecember 2, 2024No Comments1 Min Read
    sidhartha

    ತುಮಕೂರು: ಇತ್ತೀಚಿನ  ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು  ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ   ತಿಳಿಸಿದ್ದಾರೆ.

    ನಗರದ  ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು  ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು ಸೀಮಿತವಾಗಿರುತ್ತಿದ್ದೆ, ಆದ್ದರಿಂದ ನನಗೆ ಈಗ ಇಂತಹ ವೇದಿಕೆಯಲ್ಲಿ ಮಾತನಾಡಲು ಸಹ ತುಂಬಾ ಕಷ್ಟವಾಗುತ್ತದೆ. ನೀವುಗಳು ಅದೃಷ್ಟವಂತರು  ಪದವಿ ಪಡೆಯುವ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರೆ, ಈ ಕಾರ್ಯಕ್ರಮವನ್ನು ಬಳಸಿಕೊಂಡು ಜ್ಞಾನವಂತರಾಗಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್‌.ಬಿ. ಕಾರ್ಯಕ್ರಮದಯನ್ನು ಉದ್ದೇಶಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಮ್ಯಾಜಿಕ್ ಬಸ್ ನ ಹಿರಿಯ ತರಬೇತಿ ಅಧಿಕಾರಿ ಸೌಮ್ಯ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥರಾದ ಶಿವರಂಗಯ್ಯ,   ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕಗಳು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 21, 2026

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR)–2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ…

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.