nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ
    ಜಿಲ್ಲಾ ಸುದ್ದಿ December 2, 2024

    ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ

    By adminDecember 2, 2024No Comments1 Min Read
    sidhartha

    ತುಮಕೂರು: ಇತ್ತೀಚಿನ  ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು  ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ   ತಿಳಿಸಿದ್ದಾರೆ.

    ನಗರದ  ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು  ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು ಸೀಮಿತವಾಗಿರುತ್ತಿದ್ದೆ, ಆದ್ದರಿಂದ ನನಗೆ ಈಗ ಇಂತಹ ವೇದಿಕೆಯಲ್ಲಿ ಮಾತನಾಡಲು ಸಹ ತುಂಬಾ ಕಷ್ಟವಾಗುತ್ತದೆ. ನೀವುಗಳು ಅದೃಷ್ಟವಂತರು  ಪದವಿ ಪಡೆಯುವ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರೆ, ಈ ಕಾರ್ಯಕ್ರಮವನ್ನು ಬಳಸಿಕೊಂಡು ಜ್ಞಾನವಂತರಾಗಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್‌.ಬಿ. ಕಾರ್ಯಕ್ರಮದಯನ್ನು ಉದ್ದೇಶಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಮ್ಯಾಜಿಕ್ ಬಸ್ ನ ಹಿರಿಯ ತರಬೇತಿ ಅಧಿಕಾರಿ ಸೌಮ್ಯ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥರಾದ ಶಿವರಂಗಯ್ಯ,   ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕಗಳು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾರ್ವಜನಿಕರು ಮೃತಪಟ್ಟ ಘಟನೆಯನ್ನು ಕೇಂದ್ರ…

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.