nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ
    ಜಿಲ್ಲಾ ಸುದ್ದಿ December 2, 2024

    ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಗಮನ ಹರಿಸಿ: ಡಾ.ಪಿ.ಹೇಮಲತಾ

    By adminDecember 2, 2024No Comments1 Min Read
    sidhartha

    ತುಮಕೂರು: ಇತ್ತೀಚಿನ  ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು  ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ   ತಿಳಿಸಿದ್ದಾರೆ.

    ನಗರದ  ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು  ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.


    Provided by
    Provided by

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು ಸೀಮಿತವಾಗಿರುತ್ತಿದ್ದೆ, ಆದ್ದರಿಂದ ನನಗೆ ಈಗ ಇಂತಹ ವೇದಿಕೆಯಲ್ಲಿ ಮಾತನಾಡಲು ಸಹ ತುಂಬಾ ಕಷ್ಟವಾಗುತ್ತದೆ. ನೀವುಗಳು ಅದೃಷ್ಟವಂತರು  ಪದವಿ ಪಡೆಯುವ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರೆ, ಈ ಕಾರ್ಯಕ್ರಮವನ್ನು ಬಳಸಿಕೊಂಡು ಜ್ಞಾನವಂತರಾಗಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್‌.ಬಿ. ಕಾರ್ಯಕ್ರಮದಯನ್ನು ಉದ್ದೇಶಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಮ್ಯಾಜಿಕ್ ಬಸ್ ನ ಹಿರಿಯ ತರಬೇತಿ ಅಧಿಕಾರಿ ಸೌಮ್ಯ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥರಾದ ಶಿವರಂಗಯ್ಯ,   ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕಗಳು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ತುಮಕೂರು: ಸಾಮಾಜಿಕ ಬದಲಾವಣೆಗೆ ಬಸವಣ್ಣನವರ ತಮ್ಮ ವಚನಗಳ ಮೂಲಕ ಕೈಗೊಂಡ ವಿಚಾರಧಾರೆಯೂ ಭಾರತ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ…

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.