nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ

    October 15, 2025

    ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ

    October 15, 2025

    ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

    October 15, 2025
    Facebook Twitter Instagram
    ಟ್ರೆಂಡಿಂಗ್
    • ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ
    • ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    • ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ
    • ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ
    • ಪರಿಶಿಷ್ಟರ ಸಮಸ್ಯೆ ಆಲಿಸದ ಡಿವೈಎಸ್‌ ಪಿ, ಪಿಎಸ್ ಐ: ಕುಂದುಕೊರತೆ ಸಭೆಗೆ ಆಗಮಿಸಿದ ಎಎಸ್ ಪಿ
    • ಶಿರಾ: ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರು ಕಂಗಾಲು
    • ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!
    • ಸಾಮಾಜಿಕ ಬಹಿಷ್ಕಾರ ಆರೋಪ: ಸಾಗರೆ ಗ್ರಾಮಕ್ಕೆ ತಹಶೀಲ್ದಾರ್ ಮೋಹನಕುಮಾರಿ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕೆ.ಬಿ.ಲಿಂಗೇಗೌಡ ಕರೆ
    ತುಮಕೂರು December 25, 2024

    ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕೆ.ಬಿ.ಲಿಂಗೇಗೌಡ ಕರೆ

    By adminDecember 25, 2024No Comments1 Min Read
    lingegowda

    ತುಮಕೂರು: ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕೆ.ಬಿ.ಲಿಂಗೇಗೌಡ ಕರೆ ನೀಡಿದರು.

    ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್‌ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್‌ ನ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.


    Provided by
    Provided by
    Provided by

    ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಹೇಳಿದರು.

    ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾನಿಲಯ ಪರಿಕ್ಷಾಂಗ ಕುಲಸಚಿವರಾದ ಡಾ.ಗುರುಶಂಕರ್ ಜಿ, ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥರಾದ ಡಾ.ಅಶೋಕ್ ಮೆಹ್ತ, ಅಕಾಡಮಿ ಡೀನ್ ಡಾ. ರೇಣುಕಲತಾ ಎಸ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ರೂಪ ಎಂ.ಸಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ

    October 15, 2025

    ಮಧುಗಿರಿ | ತುಮುಲ್ ಚುನಾವಣೆ: ಬಿ.ನಾಗೇಶಬಾಬು ಅನರ್ಹ: ಕೊಂಡವಾಡಿ ಚಂದ್ರಶೇಖರ್ ಗೆ ಒಲಿದ ಅದೃಷ್ಟ

    October 14, 2025

    ನಂದಿಹಳ್ಳಿ—ಮಲ್ಲಸಂದ್ರ ಬೈಪಾಸ್ ರಸ್ತೆ ವಿರೋಧಿಸಿ ಪ್ರತಿಭಟನೆ

    October 14, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ

    October 15, 2025

    ಕೊರಟಗೆರೆ: ತಾಲ್ಲೂಕು ಟಿ.ಎ.ಪಿ.ಸಿ.ಎಂ.ಎಸ್ ಸಹಕಾರ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಅಯ್ಕೆ ಚುನಾವಣೆ ನಡೆಯಲಿದ್ದು, ಒಟ್ಟು 362…

    ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ

    October 15, 2025

    ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

    October 15, 2025

    ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ

    October 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.