nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಬ್‍ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ಸಿಐಡಿ ತನಿಖೆ : ಗೃಹ ಸಚಿವ ಜ್ಞಾನೇಂದ್ರ
    ರಾಜ್ಯ ಸುದ್ದಿ April 11, 2022

    ಸಬ್‍ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ಸಿಐಡಿ ತನಿಖೆ : ಗೃಹ ಸಚಿವ ಜ್ಞಾನೇಂದ್ರ

    By adminApril 11, 2022No Comments2 Mins Read
    araga jnanendra

    ಪೊಲೀಸ್ ಇಲಾಖೆಯ 545 ಸಬ್‍ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‍ ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಪರೀಕ್ಷೆ ನಡೆದು ತಾತ್ಕಾಲಿಕ ನೇಮಕಾತಿ ಪಟ್ಟಿಯೂ ಪ್ರಕಟವಾಗಿದೆ.ಆದಾದ ನಂತರ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್‍ ಐಆರ್ ಸಹ ದಾಖಲಾಗಿದೆ.


    Provided by
    Provided by

    ಕಲಬುರ್ಗಿಯ ಜ್ಞಾನಜ್ಯೋತಿ ಪ್ರೌಢಶಾಲೆಯ ಕೇಂದ್ರದಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಸಿಐಡಿಯ ಒಂದು ತಂಡವನ್ನು ಕಲಬುರ್ಗಿಗೆ ಕಳುಹಿಸಲಾಗಿದೆ ಎಂದರು.

    ವಿರೇಶ್ ಎಂಬ ಅಭ್ಯರ್ಥಿ ಬರೆದಿದ್ದ ಪರೀಕ್ಷೆಯ ಅಭ್ಯರ್ಥಿಯ ಒಎಂಆರ್ ಶೀಟ್‍ನಲ್ಲಿ 21 ಅಂಕ ಬಂದಿದ್ದರೆ, ಮೌಲ್ಯಮಾಪನ ಮಾಡಿದ ಮೂಲ ಪ್ರತಿಯಲ್ಲಿ 101 ಅಂಕಗಳು ಬಂದಿದೆ. ಈ ಸಂಬಂಧ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಪ್ರತಿಭಾವಂತರು ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪದ ಸತ್ಯಸತ್ಯಾತೆ ಹೊರಬರಬೇಕೆಂದು ಸಮಗ್ರ ತನಿಖೆಗೆ ವಹಿಸಿದೆ ಎಂದು ತಿಳಿಸಿದರು.

    ಆದ್ಯತೆ ಮೇರೆಗೆ ತ್ವರಿತ ಗತಿಯಲ್ಲಿ ಸಿಐಡಿ ತನಿಖೆ ನಡೆಸಲಿದೆ. ಈ ಅಕ್ರಮದ ಹಿಂದೆ ಯಾರಿದ್ದಾರೆ. ಪೊಲೀಸರ ಕೈವಾಡವೂ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದ ಅವರು, ಸುಮಾರು 52 ಸಾವಿರದಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಆಯ್ಕೆಯಾಗುವವರು 545 ಮಂದಿ ಮಾತ್ರ. ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷಾಧಾರ ಏ.7ರಂದು ಸಿಕ್ಕಿತ್ತು. ತಕ್ಷಣವೇ ನಾವು ಸಿಐಡಿ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿದರು.ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮರ್ಥವಾಗಿ ನಿರ್ವಹಣೆಯಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಪ್ರಮಾಣ ಪತ್ರ ಪಡೆಯಬೇಕಾಗಿಲ್ಲ. ಪಕ್ಷ ಹಾಗೂ ಸಿಎಂ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೃಹ ಸಚಿವರನ್ನು ಡಮ್ಮಿ ಮಾಡಿ ನಿವೃತ್ತ ಪೊಲೀಸ್ ಅಧಿಕಾರಿ ಮೂಲಕ ಗೃಹ ಇಲಾಖೆ ನಿರ್ವಹಿಸಲಾಗುತ್ತಿತ್ತು. ವರ್ಗಾವಣೆಗೆ ಬ್ರೋಕರ್‍ಗಳಿದ್ದರು. ಈಗ ಅಂತಹದ್ದು ಏನೂ ಇಲ್ಲ. ಶಾಂತಿಗೆ ಭಂಗ ತರುವ ಸಂಘಟನೆಗಳ ಮೇಲಿದ್ದ ಪ್ರಕರಣಗಳನ್ನು ವಾಪಸ್ಸು ಪಡೆದಿದ್ದರು. ಅವರ ಕಾಲದಲ್ಲಿ ಏನಾಗಿತ್ತು ಎಂಬುದು ಜನರಿಗೂ ಗೊತ್ತಿದೆ. ಅವರು ನಮಗೆ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ ಎಂದರು.

    ವರದಿ: ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್   ಇಂದು ಬೆಳಿಗ್ಗೆ  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್‌…

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.