nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೈಲರ್ ಮಂಜುನಾಥ್ ನೇತೃತ್ವದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್  ಜನ್ಮ ದಿನಾಚರಣೆ
    ಸ್ಪೆಷಲ್ ನ್ಯೂಸ್ January 24, 2022

    ಟೈಲರ್ ಮಂಜುನಾಥ್ ನೇತೃತ್ವದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್  ಜನ್ಮ ದಿನಾಚರಣೆ

    By adminJanuary 24, 2022No Comments2 Mins Read
    tailor manjunath

    ಚಿತ್ರದುರ್ಗ:  ನೇತಾಜಿ ಸುಭಾಸ್ ಚಂದ್ರ ಬೋಸ್ ರವರ 126 ನೇ ಜನ್ಮದಿನಾಚರಣೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ನೇತಾಜಿ ಸುಭಾಸ್ ಚಂದ್ರ ಬೋಸ್  ಯುವಕರ ಸಂಘದ ವತಿಯಿಂದ  ಆಚರಿಸಲಾಯಿತು.

    ಸಂಘದ ಅಧ್ಯಕ್ಷರಾದ ಟೈಲರ್ ಮಂಜುನಾಥ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಟೈಲರ್ ಮಂಜುನಾಥ್ ಅವರು ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ಪ್ರತೀ ವರ್ಷವೂ ಸುಭಾಸ್ ಚಂದ್ರಬೋಸ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ  ಕಾರ್ಯಕ್ರಮವನ್ನು ಆಯೋಜಿಸಿ, ಸುಭಾಸ್ ಚಂದ್ರ ಭೋಸ್ ಅವರ ಕುರಿತು ವಿಶೇಷ ಅಭಿಮಾನ ಮೆರೆಯುತ್ತಾರೆ. ವೃತ್ತಿಯಲ್ಲಿ ಟೈಲರ್   ಆಗಿರುವ ಮಂಜುನಾಥ್ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿಯನ್ನು 22 ವರ್ಷಗಳಿಂದಲೂ ಆಯೋಜಿಸುತ್ತಿದ್ದಾರೆ.


    Provided by

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ನೇತಾಜಿ ಸುಭಾಸ್  ಚಂದ್ರ ಬೋಸ್ ಅವರ ತ್ಯಾಗ,  ಬಲಿದಾನ  ಅವರು ಕಟ್ಟಿರುವಂತಹ ಇಂಡಿಯನ್ ಆರ್ಮಿ,  ಅವರು ಭಾರತ ದೇಶಕ್ಕೆ  ನೀಡಿರುವಂತಹ ಕೊಡುಗೆಗಳು ಅಮೂಲ್ಯವಾದದ್ದು , ಶ್ರೇಷ್ಠವಾದದು, ಅವರನ್ನು ಯಾರೂ  ಸಹ ಮರೆಯಲು ಸಾಧ್ಯವಿಲ್ಲ ಎಂದರು. ನಂತರ, ಸುಭಾಸ್ ಚಂದ್ರ ಬೋಸ್ ಅವರ ಉಡುಪಿನೊಂದಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ  ಸುಭಾಸ್ ಚಂದ್ರ ಬೋಸ್ ಅವರ ಭಾವಚಿತ್ರದೊಂದಿಗೆ ತಾಲ್ಲೂಕಿನಾದ್ಯಾಂತ ಮೆರವಣಿಗೆ ಮಾಡಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೋಪಿಯಾದವ್ ಮಾತನಾಡಿ, ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರಯವನ್ನು ಕೊಡಿಸುತ್ತೇನೆ ಎಂದು ಶೌರ್ಯದಿಂದ ಹೇಳಿದಂತಹ ಕ್ರಾಂತಿಯ ಕಿಡಿ, ಅಪ್ರತಿಮ ದೇಶಭಕ್ತ ,ನೇತಾಜಿ ಸುಭಾಸ್ ಚಂದ್ರ ಭೋಸ್  ಅವರು 1897 ರ ಜನವರಿ 23 ರಂದು ಒಡಿಶಾದ ಕಟಕ್ ನಲ್ಲಿ ಜನಿಸಿದರು. ತಂದೆ ಜಾನಕಿನಾಥ್ , ತಾಯಿ ಪ್ರಭಾವತಿ.  ಬೋಸ್ ಅವರ ತಂದೆ, ತಾಯಿಗೆ ಹದಿನಾಲ್ಕು ಜನ ಮಕ್ಕಳೂ. ಈ ಪೈಕಿ ನೇತಾಜಿ ಸುಭಾಸ್ ಚಂದ್ರ ಬೋಸ್ ರವರು 9 ನೇಯವರಾಗಿದ್ದಾರೆ.   ಇಂತಹ ನೇತಾಜಿ ಸುಭಾಸ್  ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು  ಟೈಲರ್ ಮಂಜುನಾಥ್ ರವರು ಸತತ 22 ವರ್ಷಗಳಿಂದ  ಆಚರಿಸಿಕೊಂಡು ಬರುತ್ತಿದ್ದಾರೆ. ಇದು ಶ್ಲಾಘನೀಯ ಎಂದು ಅವರು  ಹೇಳಿದರು.

    ಸುಭಾಸ್ ಚಂದ್ರ ಬೋಸ್ ರವರು ಅತಿ ಚಿಕ್ಕ ವಯಸ್ಸಿನಲ್ಲಿಯೇ ಹೋರಾಟಕ್ಕೆ ಇಳಿದಂತಹ ಮಹಾನ್ ವ್ಯಕ್ತಿ , ಜೀವನದಲ್ಲಿ ಏನೇ ಸಾಧನೆ   ಮಾಡಿದರೂ ಸಮೇತ ಕಿರಿ ವಯಸ್ಸಿನಲ್ಲಿಯೇ ಶುರು ಮಾಡಿದರೆ. ಕನಿಷ್ಠ 30 ವರ್ಷದೊಳಗೆ ಸಾಧನೆ ಮಾಡಬಹುದು ಎಂಬುದಾಗಿ ಯುವ ಪೀಳಿಗೆಗಳಿಗೆ ತಿಳಿಸಿ ಹೇಳಿದರು .  ಆ ಸಾಧನೆಯಿಂದಲೇ ಇಂದು ನೇತಾಜಿ ಸುಭಾಸ್ ಚಂದ್ರ ಬೋಸ್ ರವರು ದೇಶ ಕಟ್ಟುವಂತಹ ಸಾಧನೆ ಮಾಡಿದಾಗಿಯೂ ಸಹ ಗೋಪಿಯಾದವ್  ತಿಳಿಸಿದರು .

    ಈ ಸಂದರ್ಭದಲ್ಲಿ ನೇತಾಜಿ ಸುಭಾಸ್  ಚಂದ್ರಬೋಸ್ ಸಂಘದ ಅಧ್ಯಕ್ಷರಾದಂತಹ ನೇತಾಜಿ ಟೈಲರ್ ಮಂಜುನಾಥ್ ಮತ್ತು ಕುಟುಂಬಸ್ಥರು , ಹಾಗೂ ನಿವೃತ್ತಿ ಹೊಂದಿದ್ದಂತಹ ಮಾಜಿ ಸೈನಿಕರಾದಂತಹ ಮಂಜುನಾಥ್ , ಸುಬ್ರಮಣಿ, ಬಿ.ಎಸ್.ಎಫ್ ಪುರುಷೋತ್ತಮ್ , ಶಿಕ್ಷಕ ವರ್ಗದವರಾದ ತಿಮ್ಮಣ್ಣ , ದಶನಾಥ್ , ವಕೀಲರು ಚಂದನ್ , ಸತೀಶ್ , ಎಸ್ ಕೆ ಪಿ ಪ್ರೆಸಿಡೆಂಟ್ ಈ ಆರ್ ರಮೇಶ್ ಬಾಬು, ಮಾಜಿ ಪುರಸಭೆ ಸದಸ್ಯರಾದ ದಿವಾಕರ ನಾಯಕ , ಶೇಖರ್, ನಗರಸಭೆ ಸದಸ್ಯರಾದ ಸುರೇಖಾಮಣಿ , ಗಣೇಶ್ , ಇನ್ನು ಇತರರು ಉಪಸ್ಥಿತರಿದ್ದರು .

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ )

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.