nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    • ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    ತುಮಕೂರು May 31, 2025

    ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ

    By adminMay 31, 2025No Comments1 Min Read
    thotagarike

    ತುಮಕೂರು:  ಮಧುಗಿರಿ ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

    ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ರೈತರಿಗೆ ಹಾಗೂ ಉದ್ದಿಮೆದಾರರಿಗೆ ನೆರವು ನೀಡಲಾಗುವುದು. ಈ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಅಣಬೆ ಉತ್ಪಾದನಾ ಘಟಕ, ಹಸಿರು ಮನೆ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ; ಕೋಯ್ಲೋತ್ತರ ನಿರ್ವಹಣೆ; ಪಾರಂಗೇಟ್; ಪ್ಯಾಕ್‌ಹೌಸ್; ಪ್ರಾಥಮಿಕ ಸಂಸ್ಕರಣಾ ಘಟಕ; ಎರೆಹುಳುಗೊಬ್ಬರ ಉತ್ಪಾದನಾ ಘಟಕ; ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ; ಸ್ಟ್ಯಾಟಿಕ್ ಮೊಬೈಲ್ ವೆಂಡಿಂಗ್ ಕಾರ್ಟ್ ಖರೀದಿಸಲು ನೆರವು ನೀಡಲಾಗುವುದು.


    Provided by
    Provided by

    ಹಳೆ ತೋಟಗಳ ಪುನಃಶ್ಚೇತನ, ಜೇನು ಸಾಕಾಣಿಕೆ, ಮಿನಿಟ್ರಾಕ್ಟರ್, ಪವರ್ ಟಿಲ್ಲರ್, ಟ್ರಾಕ್ಟರ್ ಆಪರೇಟೆಡ್ ಸ್ಪೈಯರ್‌ ಗಳಿಗೆ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಕಾರ್ಯಕ್ರಮಗಳನ್ನಾಧರಿಸಿ ಶೇ.25 ರಿಂದ 50ರಷ್ಟು ಸಹಾಯಧನ ನೀಡಲಾಗುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ

    April 17, 2026

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು,…

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.