nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ

    December 26, 2025

    ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    • ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
    • ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
    • ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
    • ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    ಕೊರಟಗೆರೆ October 28, 2025

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    By adminOctober 28, 2025No Comments1 Min Read
    koratagere

    ಕೊರಟಗೆರೆ: ಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರೆತು, ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಶಿಸ್ತು, ಸಮಯವನ್ನು ಪಾಲಿಸಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ನಾಗಣ್ಣ ತಿಳಿಸಿದರು.

    ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಉಪನಿರ್ದೇಶಕರ ಕಾರ್ಯಾಲಯ ಮಧುಗಿರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಯು/14 ಮತ್ತು ಯು/17 ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಜ್ಯೋತಿ ಹಿಡಿದು ಕ್ರೀಡೆಗೆ ಚಾಲನೆ ನೀಡಿ ಮಾತನಾಡಿದರು.


    Provided by
    Provided by

    ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಎಂದಿಗೂ ವಿಶೇಷ ಗೌರವವಿದೆ. ಅವರು ಸದಾ ಸ್ಪೂರ್ತಿದಾಯಕರಾಗಿರುತ್ತಾರೆ. ಮಕ್ಕಳು ಜಿಲ್ಲಾಮಟ್ಟದಲ್ಲಿ ಗೆಲುವು ಸಾಧಿಸಿ ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಬೇಕು ಎಂದು ಹೇಳಿದರು.

    ಮಧುಗಿರಿ ಡಿಡಿಪಿಐ ಮಾಧವರೆಡ್ಡಿ ವಿ. ಕ್ರೀಡಾಕೂಟದ ಪ್ರಾಸ್ತಾವಿಕ ನುಡಿಗಳನ್ನಾಡಿ, ಕ್ರೀಡೆಯಲ್ಲಿ ಸೋಲು–ಗೆಲುವು ಎಲ್ಲರಿಗೂ ಇರುತ್ತದೆ. ಆದರೆ ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಶಿಸ್ತು, ಒಳ್ಳೆಯ ಪ್ರಯತ್ನ, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಈ ವೇಳೆ ಮಧುಗಿರಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ದೊಡ್ಡ ಯರಗಾಮಯ್ಯ, ಕೊರಟಗೆರೆ ಬಿಇಒ ಫೈರೋಜ್ ಬೇಗಂ, ವೇದಮೂರ್ತಿ, ವಜೀದ್‌ ಖಾನ್, ಅಜಯ್‌ ಕುಮಾರ್, ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕೆಂಚಪ್ಪ, ಜಗದೀಶ್, ಬಿಆರ್‌ಸಿ ರುದ್ರೇಶ್, ನರಸಿಂಹರಾಜು, ಕೋಟೆ ಕಲ್ಲಯ್ಯ, ಹನುಮಂತರಾಯಪ್ಪ, ಗುರುರಾಜ್, ಈರಣ್ಣ, ಲಕ್ಷ್ಮಿಪುತ್ರ, ಧರ್ಮೆಂದ್ರ ಪ್ರಸಾದ್, ಶ್ರೀನಿವಾಸ್, ಸಂಜಯ್, ಪರಮೇಶ್, ಚಿಕ್ಕಪ್ಪಯ್ಯ, ಗುಂಡುರಾವ್, ವಿರೇಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ

    December 26, 2025

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    ತಿಪಟೂರು: ತಾಲ್ಲೂಕಿನ ಕಂಚಿಗಾರನಹಳ್ಳಿ ಗ್ರಾಮದ ನಿವಾಸಿ, ಮೂಳೆಯ ಕ್ಯಾನ್ಸರ್‌ ನಿಂದ ಬಳಲುತ್ತಿರುವ ಲತಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

    ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ

    December 26, 2025

    ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ

    December 26, 2025

    ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.