nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025
    Facebook Twitter Instagram
    ಟ್ರೆಂಡಿಂಗ್
    • ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    • ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
    • ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
    • ಡಕಾಯಿತಿಗೆ ಸಂಚು: ಐವರ ಬಂಧನ
    • ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
    • ನ.30 ರಂದು ಅಮೋಘ ಸಂಗೀತ ಕಛೇರಿ
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ
    ಕೊರಟಗೆರೆ February 4, 2025

    ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ

    By adminFebruary 4, 2025No Comments1 Min Read
    koratagere

    ಕೊರಟಗೆರೆ: ಗ್ರಾಪಂಗೆ 15 ದಿನಕ್ಕೊಮ್ಮೆ ಬರುವ ಪಿಡಿಓ ಗ್ರಾಪಂ ಸಭೆಗಳನ್ನೇ ಮಾಡದೇ ಸದಸ್ಯರ ಮನೆ ಹತ್ತಿರ ಹೋಗಿ ಸಹಿ ಪಡೆದು ಅನುದಾನ ದುರುಪಯೋಗ ಮಾಡ್ತಾರೇ ಎಂದು ಆರೋಪಿಸಿ, ಗ್ರಾ.ಪಂ. ಸದಸ್ಯರಿಂದಲೇ ಗ್ರಾಮ ಪಂಚಾಯತಿ ಮುಂಭಾಗ ಬೆಳ್ಳಂಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ. ಕಚೇರಿಯ ಮುಂದೆ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಕಂದಾಯ ವಸೂಲಾತಿಯ ಮಾಹಿತಿ ಕೇಳಿದ್ರೇ ಪುಸ್ತಕಗಳೇ ಕಚೇರಿಯಲ್ಲಿ ಇಲ್ಲ ಕಳೆದಿವೆ, ನಕಲು ರಸೀದಿಗಳು ನನಗೇ ಹಿಂದಿನ ಪಿಡಿಓ ನೀಡಿಲ್ಲ ಅಂತಾರೇ ಎಂದು ಉಡಾಫೆ ಉತ್ತರ ನೀಡ್ತಾರೇ ಎಂಬ ಆರೋಪ ಮಾಡಿದರು.


    Provided by
    Provided by

    ಅಂಗಡಿ ಮಳಿಗೆ ಮತ್ತು ತರಕಾರಿ ಸಂತೆಯ ಹರಾಜು ಅವಧಿ ಮುಗಿದು ವರ್ಷಗಳೇ ಕಳೆದು ಗ್ರಾ.ಪಂ. ಸದಸ್ಯರಿಗೆ ಅದರ ಮಾಹಿತಿಯೇ ನೀಡದೇ ಗೌಪ್ಯವಾಗಿ ಇಡುತ್ತಿರೋದು ಏಕೆ ಎಂದು ಪ್ರಶ್ನಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ಏಕಪಕ್ಷಿಯ ನಿರ್ಧಾರಕ್ಕೆ ಬೇಸತ್ತು, ನಮ್ಮ ಗ್ರಾ.ಪಂ. ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗ್ರಾಪಂ ಸದಸ್ಯರಾದ ಮಧುಸೂದನ್ ಮತ್ತು ಲೋಕೇಶ್ ತಿಳಿಸಿದರು.

    ನರೇಗಾ ಕಾಮಗಾರಿ ಕ್ರಿಯಾ ಯೋಜನೆ ಅಧ್ಯಕ್ಷೆಯ ಪತಿರಾಯ ಮಾಡ್ತಾರೇ, ಪಿಡಿಓ ನೆಪಮಾತ್ರಕ್ಕೆ ಬಂದು ಹೋಗ್ತಾರೇ. ಗೃಹಸಚಿವರು ಮತ್ತು ಸರಕಾರದ ಮುಖ್ಯಕಾರ್ಯದರ್ಶಿಗಳು ನಮ್ಮ ಗ್ರಾ.ಪಂ. ಸಮಸ್ಯೆಯನ್ನು ತನಿಖೆ ನಡೆಸಿ ಬಗೆಹರಿಸಬೇಕಿದೆ ಎಂದು ಆಗ್ರಹ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ

    November 24, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು…

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025

    ಡಕಾಯಿತಿಗೆ ಸಂಚು: ಐವರ ಬಂಧನ

    November 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.