nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026
    Facebook Twitter Instagram
    ಟ್ರೆಂಡಿಂಗ್
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    • ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ
    ಕೊರಟಗೆರೆ February 4, 2025

    ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ

    By adminFebruary 4, 2025No Comments1 Min Read
    koratagere

    ಕೊರಟಗೆರೆ: ಗ್ರಾಪಂಗೆ 15 ದಿನಕ್ಕೊಮ್ಮೆ ಬರುವ ಪಿಡಿಓ ಗ್ರಾಪಂ ಸಭೆಗಳನ್ನೇ ಮಾಡದೇ ಸದಸ್ಯರ ಮನೆ ಹತ್ತಿರ ಹೋಗಿ ಸಹಿ ಪಡೆದು ಅನುದಾನ ದುರುಪಯೋಗ ಮಾಡ್ತಾರೇ ಎಂದು ಆರೋಪಿಸಿ, ಗ್ರಾ.ಪಂ. ಸದಸ್ಯರಿಂದಲೇ ಗ್ರಾಮ ಪಂಚಾಯತಿ ಮುಂಭಾಗ ಬೆಳ್ಳಂಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ. ಕಚೇರಿಯ ಮುಂದೆ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಕಂದಾಯ ವಸೂಲಾತಿಯ ಮಾಹಿತಿ ಕೇಳಿದ್ರೇ ಪುಸ್ತಕಗಳೇ ಕಚೇರಿಯಲ್ಲಿ ಇಲ್ಲ ಕಳೆದಿವೆ, ನಕಲು ರಸೀದಿಗಳು ನನಗೇ ಹಿಂದಿನ ಪಿಡಿಓ ನೀಡಿಲ್ಲ ಅಂತಾರೇ ಎಂದು ಉಡಾಫೆ ಉತ್ತರ ನೀಡ್ತಾರೇ ಎಂಬ ಆರೋಪ ಮಾಡಿದರು.


    Provided by
    Provided by

    ಅಂಗಡಿ ಮಳಿಗೆ ಮತ್ತು ತರಕಾರಿ ಸಂತೆಯ ಹರಾಜು ಅವಧಿ ಮುಗಿದು ವರ್ಷಗಳೇ ಕಳೆದು ಗ್ರಾ.ಪಂ. ಸದಸ್ಯರಿಗೆ ಅದರ ಮಾಹಿತಿಯೇ ನೀಡದೇ ಗೌಪ್ಯವಾಗಿ ಇಡುತ್ತಿರೋದು ಏಕೆ ಎಂದು ಪ್ರಶ್ನಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ಏಕಪಕ್ಷಿಯ ನಿರ್ಧಾರಕ್ಕೆ ಬೇಸತ್ತು, ನಮ್ಮ ಗ್ರಾ.ಪಂ. ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗ್ರಾಪಂ ಸದಸ್ಯರಾದ ಮಧುಸೂದನ್ ಮತ್ತು ಲೋಕೇಶ್ ತಿಳಿಸಿದರು.

    ನರೇಗಾ ಕಾಮಗಾರಿ ಕ್ರಿಯಾ ಯೋಜನೆ ಅಧ್ಯಕ್ಷೆಯ ಪತಿರಾಯ ಮಾಡ್ತಾರೇ, ಪಿಡಿಓ ನೆಪಮಾತ್ರಕ್ಕೆ ಬಂದು ಹೋಗ್ತಾರೇ. ಗೃಹಸಚಿವರು ಮತ್ತು ಸರಕಾರದ ಮುಖ್ಯಕಾರ್ಯದರ್ಶಿಗಳು ನಮ್ಮ ಗ್ರಾ.ಪಂ. ಸಮಸ್ಯೆಯನ್ನು ತನಿಖೆ ನಡೆಸಿ ಬಗೆಹರಿಸಬೇಕಿದೆ ಎಂದು ಆಗ್ರಹ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಕೊರಟಗೆರೆ: ನಾಯಿ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ,  ಚಿರತೆ  ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಚಿರತೆಯನ್ನು ಯಶಸ್ವಿಯಾಗಿ ಸೆರೆ…

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.