nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ

    May 22, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026
    Facebook Twitter Instagram
    ಟ್ರೆಂಡಿಂಗ್
    • ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
    • ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
    • ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
    • ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ
    ಕೊರಟಗೆರೆ February 4, 2025

    ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ

    By adminFebruary 4, 2025No Comments1 Min Read
    koratagere

    ಕೊರಟಗೆರೆ: ಗ್ರಾಪಂಗೆ 15 ದಿನಕ್ಕೊಮ್ಮೆ ಬರುವ ಪಿಡಿಓ ಗ್ರಾಪಂ ಸಭೆಗಳನ್ನೇ ಮಾಡದೇ ಸದಸ್ಯರ ಮನೆ ಹತ್ತಿರ ಹೋಗಿ ಸಹಿ ಪಡೆದು ಅನುದಾನ ದುರುಪಯೋಗ ಮಾಡ್ತಾರೇ ಎಂದು ಆರೋಪಿಸಿ, ಗ್ರಾ.ಪಂ. ಸದಸ್ಯರಿಂದಲೇ ಗ್ರಾಮ ಪಂಚಾಯತಿ ಮುಂಭಾಗ ಬೆಳ್ಳಂಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ. ಕಚೇರಿಯ ಮುಂದೆ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಕಂದಾಯ ವಸೂಲಾತಿಯ ಮಾಹಿತಿ ಕೇಳಿದ್ರೇ ಪುಸ್ತಕಗಳೇ ಕಚೇರಿಯಲ್ಲಿ ಇಲ್ಲ ಕಳೆದಿವೆ, ನಕಲು ರಸೀದಿಗಳು ನನಗೇ ಹಿಂದಿನ ಪಿಡಿಓ ನೀಡಿಲ್ಲ ಅಂತಾರೇ ಎಂದು ಉಡಾಫೆ ಉತ್ತರ ನೀಡ್ತಾರೇ ಎಂಬ ಆರೋಪ ಮಾಡಿದರು.


    Provided by
    Provided by

    ಅಂಗಡಿ ಮಳಿಗೆ ಮತ್ತು ತರಕಾರಿ ಸಂತೆಯ ಹರಾಜು ಅವಧಿ ಮುಗಿದು ವರ್ಷಗಳೇ ಕಳೆದು ಗ್ರಾ.ಪಂ. ಸದಸ್ಯರಿಗೆ ಅದರ ಮಾಹಿತಿಯೇ ನೀಡದೇ ಗೌಪ್ಯವಾಗಿ ಇಡುತ್ತಿರೋದು ಏಕೆ ಎಂದು ಪ್ರಶ್ನಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ಏಕಪಕ್ಷಿಯ ನಿರ್ಧಾರಕ್ಕೆ ಬೇಸತ್ತು, ನಮ್ಮ ಗ್ರಾ.ಪಂ. ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗ್ರಾಪಂ ಸದಸ್ಯರಾದ ಮಧುಸೂದನ್ ಮತ್ತು ಲೋಕೇಶ್ ತಿಳಿಸಿದರು.

    ನರೇಗಾ ಕಾಮಗಾರಿ ಕ್ರಿಯಾ ಯೋಜನೆ ಅಧ್ಯಕ್ಷೆಯ ಪತಿರಾಯ ಮಾಡ್ತಾರೇ, ಪಿಡಿಓ ನೆಪಮಾತ್ರಕ್ಕೆ ಬಂದು ಹೋಗ್ತಾರೇ. ಗೃಹಸಚಿವರು ಮತ್ತು ಸರಕಾರದ ಮುಖ್ಯಕಾರ್ಯದರ್ಶಿಗಳು ನಮ್ಮ ಗ್ರಾ.ಪಂ. ಸಮಸ್ಯೆಯನ್ನು ತನಿಖೆ ನಡೆಸಿ ಬಗೆಹರಿಸಬೇಕಿದೆ ಎಂದು ಆಗ್ರಹ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕೊರಟಗೆರೆ: ಎಲೆರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಗೊಲ್ಲಹಳ್ಳಿ ಮಜರೆ ಹನುಮನಾಯಕನ ಪಾಳ್ಯದಲ್ಲಿ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ…

    ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ

    May 22, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ

    May 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.