nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ
    ಕೊರಟಗೆರೆ February 4, 2025

    ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ

    By adminFebruary 4, 2025No Comments1 Min Read
    koratagere

    ಕೊರಟಗೆರೆ: ಗ್ರಾಪಂಗೆ 15 ದಿನಕ್ಕೊಮ್ಮೆ ಬರುವ ಪಿಡಿಓ ಗ್ರಾಪಂ ಸಭೆಗಳನ್ನೇ ಮಾಡದೇ ಸದಸ್ಯರ ಮನೆ ಹತ್ತಿರ ಹೋಗಿ ಸಹಿ ಪಡೆದು ಅನುದಾನ ದುರುಪಯೋಗ ಮಾಡ್ತಾರೇ ಎಂದು ಆರೋಪಿಸಿ, ಗ್ರಾ.ಪಂ. ಸದಸ್ಯರಿಂದಲೇ ಗ್ರಾಮ ಪಂಚಾಯತಿ ಮುಂಭಾಗ ಬೆಳ್ಳಂಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ. ಕಚೇರಿಯ ಮುಂದೆ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಕಂದಾಯ ವಸೂಲಾತಿಯ ಮಾಹಿತಿ ಕೇಳಿದ್ರೇ ಪುಸ್ತಕಗಳೇ ಕಚೇರಿಯಲ್ಲಿ ಇಲ್ಲ ಕಳೆದಿವೆ, ನಕಲು ರಸೀದಿಗಳು ನನಗೇ ಹಿಂದಿನ ಪಿಡಿಓ ನೀಡಿಲ್ಲ ಅಂತಾರೇ ಎಂದು ಉಡಾಫೆ ಉತ್ತರ ನೀಡ್ತಾರೇ ಎಂಬ ಆರೋಪ ಮಾಡಿದರು.


    Provided by
    Provided by

    ಅಂಗಡಿ ಮಳಿಗೆ ಮತ್ತು ತರಕಾರಿ ಸಂತೆಯ ಹರಾಜು ಅವಧಿ ಮುಗಿದು ವರ್ಷಗಳೇ ಕಳೆದು ಗ್ರಾ.ಪಂ. ಸದಸ್ಯರಿಗೆ ಅದರ ಮಾಹಿತಿಯೇ ನೀಡದೇ ಗೌಪ್ಯವಾಗಿ ಇಡುತ್ತಿರೋದು ಏಕೆ ಎಂದು ಪ್ರಶ್ನಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ಏಕಪಕ್ಷಿಯ ನಿರ್ಧಾರಕ್ಕೆ ಬೇಸತ್ತು, ನಮ್ಮ ಗ್ರಾ.ಪಂ. ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗ್ರಾಪಂ ಸದಸ್ಯರಾದ ಮಧುಸೂದನ್ ಮತ್ತು ಲೋಕೇಶ್ ತಿಳಿಸಿದರು.

    ನರೇಗಾ ಕಾಮಗಾರಿ ಕ್ರಿಯಾ ಯೋಜನೆ ಅಧ್ಯಕ್ಷೆಯ ಪತಿರಾಯ ಮಾಡ್ತಾರೇ, ಪಿಡಿಓ ನೆಪಮಾತ್ರಕ್ಕೆ ಬಂದು ಹೋಗ್ತಾರೇ. ಗೃಹಸಚಿವರು ಮತ್ತು ಸರಕಾರದ ಮುಖ್ಯಕಾರ್ಯದರ್ಶಿಗಳು ನಮ್ಮ ಗ್ರಾ.ಪಂ. ಸಮಸ್ಯೆಯನ್ನು ತನಿಖೆ ನಡೆಸಿ ಬಗೆಹರಿಸಬೇಕಿದೆ ಎಂದು ಆಗ್ರಹ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.…

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.