nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 
    • ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?
    • ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ
    • ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್
    • ಒಂದು ಇಲಾಖೆಯಲ್ಲಿನ ತಪ್ಪಿಗೆ ಇಡೀ ಸರ್ಕಾರವನ್ನು ದೂಷಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್
    • 24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
    • ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಭಾರತವನ್ನು ಬೆಂಬಲಿಸಿದ್ದ ಇರಾನ್: ಇರಾನ್ ರಾಷ್ಟ್ರವನ್ನು ಭಾರತ ಬೆಂಬಲಿಸಬೇಕು: ಮಲ್ಲಿಕಾರ್ಜುನ ಖರ್ಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ
    ಕೊರಟಗೆರೆ February 4, 2025

    ಅನುದಾನ ದುರುಪಯೋಗ: ಗ್ರಾ.ಪಂ. ಮುಂಭಾಗ ಬೆಳ್ಳಂಬೆಳಗ್ಗೆ ಸದಸ್ಯರಿಂದ ದಿಢೀರ್ ಪ್ರತಿಭಟನೆ

    By adminFebruary 4, 2025No Comments1 Min Read
    koratagere

    ಕೊರಟಗೆರೆ: ಗ್ರಾಪಂಗೆ 15 ದಿನಕ್ಕೊಮ್ಮೆ ಬರುವ ಪಿಡಿಓ ಗ್ರಾಪಂ ಸಭೆಗಳನ್ನೇ ಮಾಡದೇ ಸದಸ್ಯರ ಮನೆ ಹತ್ತಿರ ಹೋಗಿ ಸಹಿ ಪಡೆದು ಅನುದಾನ ದುರುಪಯೋಗ ಮಾಡ್ತಾರೇ ಎಂದು ಆರೋಪಿಸಿ, ಗ್ರಾ.ಪಂ. ಸದಸ್ಯರಿಂದಲೇ ಗ್ರಾಮ ಪಂಚಾಯತಿ ಮುಂಭಾಗ ಬೆಳ್ಳಂಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ. ಕಚೇರಿಯ ಮುಂದೆ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಕಂದಾಯ ವಸೂಲಾತಿಯ ಮಾಹಿತಿ ಕೇಳಿದ್ರೇ ಪುಸ್ತಕಗಳೇ ಕಚೇರಿಯಲ್ಲಿ ಇಲ್ಲ ಕಳೆದಿವೆ, ನಕಲು ರಸೀದಿಗಳು ನನಗೇ ಹಿಂದಿನ ಪಿಡಿಓ ನೀಡಿಲ್ಲ ಅಂತಾರೇ ಎಂದು ಉಡಾಫೆ ಉತ್ತರ ನೀಡ್ತಾರೇ ಎಂಬ ಆರೋಪ ಮಾಡಿದರು.


    Provided by

    ಅಂಗಡಿ ಮಳಿಗೆ ಮತ್ತು ತರಕಾರಿ ಸಂತೆಯ ಹರಾಜು ಅವಧಿ ಮುಗಿದು ವರ್ಷಗಳೇ ಕಳೆದು ಗ್ರಾ.ಪಂ. ಸದಸ್ಯರಿಗೆ ಅದರ ಮಾಹಿತಿಯೇ ನೀಡದೇ ಗೌಪ್ಯವಾಗಿ ಇಡುತ್ತಿರೋದು ಏಕೆ ಎಂದು ಪ್ರಶ್ನಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ಏಕಪಕ್ಷಿಯ ನಿರ್ಧಾರಕ್ಕೆ ಬೇಸತ್ತು, ನಮ್ಮ ಗ್ರಾ.ಪಂ. ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗ್ರಾಪಂ ಸದಸ್ಯರಾದ ಮಧುಸೂದನ್ ಮತ್ತು ಲೋಕೇಶ್ ತಿಳಿಸಿದರು.

    ನರೇಗಾ ಕಾಮಗಾರಿ ಕ್ರಿಯಾ ಯೋಜನೆ ಅಧ್ಯಕ್ಷೆಯ ಪತಿರಾಯ ಮಾಡ್ತಾರೇ, ಪಿಡಿಓ ನೆಪಮಾತ್ರಕ್ಕೆ ಬಂದು ಹೋಗ್ತಾರೇ. ಗೃಹಸಚಿವರು ಮತ್ತು ಸರಕಾರದ ಮುಖ್ಯಕಾರ್ಯದರ್ಶಿಗಳು ನಮ್ಮ ಗ್ರಾ.ಪಂ. ಸಮಸ್ಯೆಯನ್ನು ತನಿಖೆ ನಡೆಸಿ ಬಗೆಹರಿಸಬೇಕಿದೆ ಎಂದು ಆಗ್ರಹ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025

    ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ

    June 18, 2025

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025
    Our Picks

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025

    ಇಸ್ರೇಲ್– ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಇರಾನ್ ಅನುಸ್ಥಾವರಗಳ ಮೇಲೆ ಅಮೆರಿಕ ದಾಳಿ

    June 22, 2025

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ದಾವಣಗೆರೆ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು…

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್

    June 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.