nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ
    • ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್
    • ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ
    • ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  
    ರಾಜ್ಯ ಸುದ್ದಿ April 3, 2024

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  

    By adminApril 3, 2024No Comments1 Min Read
    sumalatha

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು.

    ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸಮಜಾಯಿಷಿ ನೀಡಿದರು.


    Provided by
    Provided by

    ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದರ ಬಗ್ಗೆ ಒಂದೇ ಒಂದು ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್

    January 28, 2026

    ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

    January 28, 2026

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ದೊಡ್ಡಆಲದಮರ(ಹನುಮಂತನಗರ), ಜೋಡಿದೇವರಹಳ್ಳಿ, ನಾಗೇನಹಳ್ಳಿ, ಜೋಗಿಹಳ್ಳಿ, ಸೀಬಿಅಗ್ರಹಾರ, ಕುಂಟೇಗೌಡನಹಳ್ಳಿ, ನೆಲದಿಮ್ಮನಹಳ್ಳಿ, ಬಾಳಬಸವನಹಳ್ಳಿ, ಕಾಳೆನಳ್ಳಿ, ಅಮಲಗುಂದಿ, ಎಲ್. ಎಚ್. ಪಾಳ್ಯ, ಅಜ್ಜಯನಪಾಳ್ಯ, ಕಾಗೆನಿಂಗನಹಳ್ಳಿ,…

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.