nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    • ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  
    ರಾಜ್ಯ ಸುದ್ದಿ April 3, 2024

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಸುಮಲತಾ: ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?  

    By adminApril 3, 2024No Comments1 Min Read
    sumalatha

    ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು.

    ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸಮಜಾಯಿಷಿ ನೀಡಿದರು.


    Provided by
    Provided by

    ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದರ ಬಗ್ಗೆ ಒಂದೇ ಒಂದು ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ಅಭಿವೃದ್ಧಿ ಕೆಲಸಗಳು 99 ಭಾಗದಷ್ಟು ಕಣ್ಣು ಮುಂದೆ ಇದ್ದರೂ ಸಹಿಸಲಾಗದೆ ವಿರೋಧ ಪಕ್ಷದವರು ಟೀಕೆ…

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.