nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6 ಮಂದಿ ನಕ್ಸಲರ ಶರಣಾಗತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
    ತುಮಕೂರು January 8, 2025

    6 ಮಂದಿ ನಕ್ಸಲರ ಶರಣಾಗತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

    By adminJanuary 8, 2025No Comments1 Min Read
    suneel kumar

    ಬೆಂಗಳೂರು: 6 ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

    ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ…

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.