nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಎಲ್ ಸಿ ರಾಜೇಂದ್ರ ಹತ್ಯೆಗೆ ಸುಪಾರಿ: ಎಫ್.ಐ.ಆರ್. ದಾಖಲು
    ಜಿಲ್ಲಾ ಸುದ್ದಿ March 29, 2025

    ಎಂಎಲ್ ಸಿ ರಾಜೇಂದ್ರ ಹತ್ಯೆಗೆ ಸುಪಾರಿ: ಎಫ್.ಐ.ಆರ್. ದಾಖಲು

    By adminMarch 29, 2025No Comments2 Mins Read
    rajendra rajanna

    ತುಮಕೂರು:  ಎಂಎಲ್ ಸಿ ರಾಜೇಂದ್ರ ಹತ್ಯೆಗೆ ಸುಫಾರಿ ಪ್ರಕರಣಕ್ಕೆ ಸಂಬಂದಿಸಿದಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಆಗಿದೆ.

    ಎಂಎಲ್ ಸಿ ರಾಜೇಂದ್ರ ದೂರಿನ ಆಧಾರದ ಮೇಲೆ ಎಫ್.ಐಆರ್ ದಾಖಲು ಆಗಿದ್ದು, ಐದು ಜನರ ವಿರುದ್ಧ ಎಫ್.ಐ.ಆರ್ ನಲ್ಲಿ ಹೆಸರು ಉಲ್ಲೇಖಿಸಲಾಗಿದೆ.


    Provided by
    Provided by

    A1 ಸೋಮ ಅಲಿಯಾಸ್ ಜಯಪುರ ಸೋಮ

    A2 ಭರತ್

    A3 ಅಮಿತ್

    A4 ಗುಂಡಾ

    A5 ಯತೀಶ್ ಎಂಬುವರ ಮೇಲೆ ದೂರು.

    ಬಿಎನ್ ಎಸ್ ಕಲಂ 109,329(4),61(2) ಹಾಗೂ 190 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು ಆಗಿದೆ.

    ದೂರಿನ ವಿವರ:

    ಬೆಂಗಳೂರು ಮೂಲದ ಪ್ರಬಲ ವ್ಯಕ್ತಿಗಳಿಂದ ಕೊಲೆ ಪಿತೂರಿ ನಡೆದಿದೆ. ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಬೆಂಗಳೂರು ಮೂಲದ ಅನಾಮಧೇಯ ವ್ಯಕ್ತಿಗಳು, 70 ಲಕ್ಷ ರೂಪಾಯಿಗೆ ಸುಪಾರಿ ಅಂತಿಮಗೊಳಿಸಿ, 5 ಲಕ್ಷ ರೂಪಾಯಿ ಅಡ್ವಾನ್ ನೀಡಲಾಗಿತ್ತು.

    ಸುಫಾರಿ ತೆಗೆದುಕೊಂಡಿದ್ದ ಸೋಮ ಅಲಿಯಾಸ್ ಜಯಪುರ ಸೋಮ,  ಭರತ್,  ಅಮಿತ್, ಗುಂಡಾ, ಯತೀಶ್ ಇಬ್ಬರು ವ್ಯಕ್ತಿಗಳು ನಡೆಸಿದ ಸಂಭಾಷಣೆಯ ಆಡಿಯೋದಲ್ಲಿ ಈ ಐವರು ವ್ಯಕ್ತಿಗಳ ಹೆಸರು ಪ್ರಸ್ತಾಪ ಆಗಿದೆ.

    ತುಮಕೂರಿನ ಶಿರಾಗೇಟ್ ಸಮೀಪದ ಫಾರ್ಮ್ ಹೌಸ್ ನಲ್ಲಿ ಸಂಚು ರೂಪಿಸಿರುವ ಆರೋಪಿಗಳು, ನವೆಂಬರ್ 15 ರಂದು ರಾಜೇಂದ್ರ ಮನೆಗೆ ಬಂದಿದ್ದ ಹಂತಕರು. ರಾಜೇಂದ್ರ ಮಗಳ ಬರ್ತ್ ಡೇಗೆ ಶಾಮಿಯಾನ ಹಾಕಲು ಕಾರ್ಮಿಕರ ಸೊಗಿನಲ್ಲಿ ಮನೆ ಪ್ರವೇಶಿಸಿದ್ದರು.

    ಕ್ಯಾತಸಂದ್ರ ಬಳಿ ಇರುವ ಮನೆಗೆ ಬಂದಿದ್ದ ಆಗುಂತಕರು., ಹತ್ಯೆ ಮಾಡುವ ಉದ್ದೇಶದಿಂದಲ್ಲೇ ಮನೆಗೆ ಬಂದಿದ್ದರು. ಹತ್ಯೆ ಮಾಡಲು ಸಾಧ್ಯವಾಗದಿದ್ದಕ್ಕೆ ರಾಜೇಂದ್ರ ಕಾರಿಗೆ ಜಿಪಿಆರ್ ಎಸ್ ಆಳವಡಿಸಲು ಸಂಚು ರೂಪಿಸಿದ್ರು. ರಾಜೇಂದ್ರ ಹತ್ಯೆ ಮಾಡಲು ಶಸ್ತ್ರಾಸ್ತ್ರ ಗಳನ್ನ ಸಂಗ್ರಹಿಸಿದ್ದ ಹಂತಕರು, ಜೊತೆಗೆ ಕಾರನ್ನ ಖರೀದಿಸಿದ್ದರು. ರಾಜೇಂದ್ರನನ್ನ ಹಿಂಬಾಲಿಸಿದ್ದ ಆರೋಪಿ ಬೆಂಬಲಿಗರು. ಬೆಂಗಳೂರಿನ ಕಲಾಸಿಪಾಳ್ಯ, ಮಧುಗಿರಿಯಲ್ಲಿ ರಾಜೇಂದ್ರನನ್ನ ಹಿಂಬಾಲಿಸಿದ್ದರು.

    ರಾಜೇಂದ್ರ ಹಾಗೂ ತಂದೆ ರಾಜಣ್ಣ ರಾಜಕೀಯವಾಗಿ ಪ್ರಬಲವಾಗಿದ್ದು, ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ, ಇವರ ಮೇಲೆ ರಾಜಕೀಯ ದ್ವೇಷ ಹೊಂದಿದ್ದು, ಬೆದರಿಕೆ, ಒಳಸಂಚು, ಆಮಿಷ ಮಾರ್ಗದಿಂದ ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿದ್ದು, ಹೆಚ್ಚಿನ ಪೊಲೀಸ್ ಭದ್ರತೆಯನ್ನು ರಾಜೇಂದ್ರ ಕೋರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.