nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    ತುಮಕೂರು December 29, 2024

    ಗೊನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    By adminDecember 29, 2024No Comments2 Mins Read
    suraksha

    ತುಮಕೂರು:  ಜಿಲ್ಲೆಯ ಗೊನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ಮನವಿ ಮಾಡಿದ್ದಾರೆ.

    ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯು ” Friends of Coconut Tree” ಕಾರ್ಯಕ್ರಮದಡಿ ಈ ಯೋಜನೆಯನ್ನು ಅನುಷ್ಟಾನಗೊಳಿಸಿದೆ.


    Provided by
    Provided by

    ಜಿಲ್ಲೆಯಲ್ಲಿ ಸುಮಾರು 2,24,507 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಕಾಯಿ ಅಥವಾ ಎಳನೀರು ಕೊಯ್ಲು ಮಾಡುವ ಗೊನೆಗಾರರ ಸುರಕ್ಷತಾ ದೃಷ್ಟಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗೊನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ವಿವಿಧ ಸೌಲಭ್ಯ ಒದಗಿಸಲಾಗುವುದು. ತೆಂಗಿನ ಮರ ಹತ್ತುವವರು/ತೆಂಗಿನಕಾಯಿ ಕೀಳುವವರು/ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದ್ದಲ್ಲಿ ಅಥವಾ ಅಂಗವಿಕಲರಾದಲ್ಲಿ ದುರ್ಘಟನೆ/ ಅಪಘಾತವಾದ 7 ದಿನಗಳೊಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ನೀಡಬೇಕು. ಮರಣ ಹೊಂದಿದಲ್ಲಿ 7 ಲಕ್ಷ ರೂ., ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ 3.50 ಲಕ್ಷ ರೂ., ಆಸ್ಪತ್ರೆ ವೆಚ್ಚ(24 Hours IP) 2 ಲಕ್ಷ ರೂ., ತಾತ್ಕಾಲಿಕ ಅಂಗವಿಕಲತೆಯನ್ನು ಹೊಂದಿದ ಕೊಯ್ಲುಗಾರನಿಗೆ ಗರಿಷ್ಠ 21,000 ರೂ.(ಪ್ರತಿ ವಾರ 3500 ರೂ.ನಂತೆ), ಆಂಬುಲೆನ್ಸ್ ಖರ್ಚು 3,500 ರೂ. ಹಾಗೂ ಪಾಲಿಸಿದಾರ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5,500 ರೂ.ಗಳನ್ನು ವಿಮಾ ಕಂಪನಿಯಿಂದ ನೀಡಲಾಗುವುದು.

    ಆಸಕ್ತ ತೆಂಗು ತೋಟಗಾರರು ತೆಂಗು ಅಭಿವೃದ್ಧಿ ಮಂಡಳಿಯ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್‌ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ವಿಮಾ ಪಾಲಿಸಿ ಹೊಂದಬಹುದಾಗಿದೆ.

    ವಾರ್ಷಿಕ ವಿಮಾ ಕಂತಿನ ಹಣವನ್ನು 956 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ಶೇ.75:25 ರಂತೆ ತೆಂಗು ಅಭಿವೃದ್ದಿ ಮಂಡಳಿಯವಂತಿಕೆ 717ರೂ. ಹಾಗೂ ರೈತರ ವಂತಿಕೆ 239 ರೂ.ಗಳನ್ನು ಒಳಗೊಂಡಿರುತ್ತದೆ. ರೈತರು ವಿಮಾ ಕಂತಿನ ವಂತಿಕೆಯನ್ನು ತೆಂಗು ಅಭಿವೃದ್ದಿ ಮಂಡಳಿ(Coconut development board payable at cochin)ಗೆ ಡಿಡಿ ಮೂಲಕ ಅಥವಾ ಆನ್‌ಲೈನ್ NEFT/ BHIM/Phone pe/ Google pay/Pay- tm ಮೂಲಕ State bank of India, Iyyatti Jn., Ernakulam ಶಾಖೆ(Account No.61124170321, IFSC Code: SBIN0031449)ಗೆ ಪಾವತಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.coconut.board.gov.in/Scheme.aspx#kera suraksha insurance ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ

    April 17, 2026

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.