nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಶಾಸಕ ಸುರೇಶಗೌಡ ಬಂಧನ
    ರಾಜ್ಯ ಸುದ್ದಿ January 15, 2025

    ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಶಾಸಕ ಸುರೇಶಗೌಡ ಬಂಧನ

    By adminJanuary 15, 2025No Comments1 Min Read
    suresh gowda

    ತುಮಕೂರು: ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ತುಮಕೂರು ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

    ಪರಮೇಶ್ವರ ಅವರ ಮನೆಯ ಸುತ್ತಲೂ ಪೊಲೀಸರು ಬ್ಯಾರಿಕೇಡ್ ನಿರ್ಮಿಸಿ ಬಿಜೆಪಿ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.


    Provided by
    Provided by

    ಆದರೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತಲೆಮರೆಸಿಕೊಂಡು ಬಂದಿದ್ದ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಅವರ ಕೆಲ ಕಾರ್ಯಕರ್ತರೊಂದಿಗೆ ಪ್ರಯತ್ನಿಸಿದರು. ತಲೆಗೆ ಕೇಸರಿ ಟವಲ್ ಸುತ್ತಿಕೊಂಡು, ಕೈಯಲ್ಲಿ ಸಗಣಿ ಹಿಡಿದುಕೊಂಡು ಬಂದಿದ್ದ ಶಾಸಕ ಸುರೇಶ್ ಗೌಡ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಭರ್ಜರಿ ಗೆಲುವಿನ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ…

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.