nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ: ರುದ್ರಮೂರ್ತಿ ಎಲೆರಾಂಪುರ
    ತುಮಕೂರು August 21, 2024

    ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ: ರುದ್ರಮೂರ್ತಿ ಎಲೆರಾಂಪುರ

    By adminAugust 21, 2024No Comments1 Min Read
    Rudramurthy Elerampura

    ತುಮಕೂರು: ಕನ್ನಡ ಸಾಹಿತ್ಯದಲ್ಲಿ ಬಸವಾದಿ ಶರಣ ಶರಣೆಯರು ಸ್ವತಂತ್ರ ಧೀರರು ಅಲ್ಲದೆ ಸ್ವತಂತ್ರ ವಿಚಾರವಾದಿಗಳಾಗಿದ್ದರು” ಎಂದು ಆಧುನಿಕ ವಚನಕಾರರಾದ ರುದ್ರಮೂರ್ತಿ ಎಲೆರಾಂಪುರರವರು ಅಭಿಪ್ರಾಯಪಟ್ಟರು.
    ಅವರು ತುಮಕೂರಿನ ಬಸವೇಶ್ವರ ವಿದ್ಯಾರ್ಥಿನಿಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರು ಜಿಲ್ಲಾ ಮತ್ತು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಸಹಕಾರದಲ್ಲಿ ಲಿಂ.ಸಿದ್ಧವೀರಮ್ಮ ನಂಜಣ್ಣ ಬಸವರಾಜಪ್ಪ ದತ್ತಿಯಲ್ಲಿ “ಶರಣರು ಸ್ವತಂತ್ರ ಧೀರರು” ಎಂಬ ವಿಷಯವಾಗಿ ಮಾತನಾಡುತ್ತಿದ್ದರು.

    ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ. ರಾಜರನ್ನ ಹೊಗಳಿ ಸಾಹಿತ್ಯ ರಚಿಸಲಿಲ್ಲ, ಸ್ವತಂತ್ರವಾಗಿ ಕಾಯಕ ನಂಬಿ ಬದುಕಿದ ವಿಚಾರವಂತರು ಎಂದರು.


    Provided by
    Provided by

    ಜೇಡರದಾಸಿಮಯ್ಯ ಅಲ್ಲದೆ ಅನೇಕ ಶರಣ ಶರಣೆಯರ ಹಲವು ವಚನಗಳ ದೃಷ್ಟಾಂತ ನೀಡಿ ವಿವರಿಸಿ, ತಮ್ಮ ಸ್ವರಚಿತ ವಚನಗಳನ್ನು ಹಾಡಿ ರಂಜಿಸಿದರು.

    ದತ್ತಿದಾನಿಗಳಾದ ಜಿ.ಎನ್.ಬಸವರಾಜಪ್ಪನವರು ಉದ್ಘಾಟಿಸಿ ಮಾತನಾಡುತ್ತಾ, ತಾವು ಬಾಲ್ಯದಲ್ಲಿ ಶಿಕ್ಷಣದಿಂದ ವಂಚಿತರಾದಾಗ ತಮ್ಮ ತಂದೆ ತಾಯಿಯವರ ಪೂರ್ಣ ಜವಾಬ್ದಾರಿಯಿಂದ ವಿದ್ಯಾವಂತರಾಗಿ ಇಂದು ಈ ಮಟ್ಟದಲ್ಲಿ ಬೆಳೆಯಲು ವಿದ್ಯೆಯೇ ಸರ್ವಸ್ವ ಎಂದರು. ಸಿದ್ಧಾರ್ಥ ಸಂಸ್ಥೆಯ ಡಿ.ಎಂ.ಗಂಗಾಧರಯ್ಯನವರ ಸಲಹೆ ಸಹಕಾರ ಸ್ಮರಿಸಿದರು. ಯುವ ಜನಾಂಗಕ್ಕೆ ಆದರ್ಶ ಬೇಕೆಂದರು.

    ಅಧ್ಯಕ್ಷತೆ ವಹಿಸಿದ್ದ ಎಂ.ಜಿ.ಸಿದ್ಧರಾಮಯ್ಯನವರು ಮಾತನಾಡಿ, ಇತ್ತೀಚೆಗೆ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿ.ವಿ.ಗಳಲ್ಲಿ, ಕಾಲೇಜುಗಳಲ್ಲಿ ಶರಣರ ವಿಚಾರಧಾರೆಗಳನ್ನು ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕವಾಗಿ ಯುವಜನತೆಗೆ ಅರಿವು ಮೂಡಿಸಲು ಸಹಕಾರ ನೀಡುವುದರ ಬಗ್ಗೆ ತಿಳಿಸಿದರು. ಸರ್ಕಾರದ ನೂತನ ಆದೇಶವನ್ನು ಸಭೆಗೆ ತಿಳಿಸಿದರು.

    ನಿಲಯದ ಕಾರ್ಯದರ್ಶಿಗಳಾದ ಜಿ.ಮಲ್ಲಿಕಾರ್ಜುನಯ್ಯ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಬಿ.ರಾಜಶೇಖರಯ್ಯ ಪರಿಷತ್ತಿನ ಉದ್ದೇಶ ತಿಳಿಸಿದರು. ಬಸವೇಶ್ವರ ವಿದ್ಯಾರ್ಥಿನಿಲಯದ ವಿದ್ಯಾರ್ಥಿ ಶಿವರಾಜ ಪಾಟೀಲ್ ಬಸವಣ್ಣನವರ ವಚನಗಳ ಬಗ್ಗೆ ಅನಿಸಿಕೆ ನೀಡಿದರು.

    ಭವಾನಮ್ಮ ಗುರುಮಲ್ಲಪ್ಪ, ಹಂ.ಸಿ.ಕುಮಾರಸ್ವಾಮಿ, ಮಿಮಿಕ್ರಿ ಈಶ್ವರಯ್ಯ, ವಚನ ಗಾಯನ ಮಾಡಿದರು. ವಿಶ್ವನಾಥಸ್ವಾಮಿ ವಂದಿಸಿದರು. ಸಿಹಿ ವಿತರಣೆ ಆಯ್ತು. ರಾಜಶೇಖರಯ್ಯ ಈಚನೂರು ನಿರೂಪಿಸಿದರು. ವಚನ ಮಂಗಳದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ಪಾವಗಡ: ಪಟ್ಟಣದ ಕಾಳಿದಾಸ ನಗರದಲ್ಲಿ ಸೋಮವಾರ ರಾತ್ರಿ ಮನೆಯ ಬೀಗ ಒಡೆದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಓಬಳಮ್ಮ…

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.