nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ: ರುದ್ರಮೂರ್ತಿ ಎಲೆರಾಂಪುರ
    ತುಮಕೂರು August 21, 2024

    ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ: ರುದ್ರಮೂರ್ತಿ ಎಲೆರಾಂಪುರ

    By adminAugust 21, 2024No Comments1 Min Read
    Rudramurthy Elerampura

    ತುಮಕೂರು: ಕನ್ನಡ ಸಾಹಿತ್ಯದಲ್ಲಿ ಬಸವಾದಿ ಶರಣ ಶರಣೆಯರು ಸ್ವತಂತ್ರ ಧೀರರು ಅಲ್ಲದೆ ಸ್ವತಂತ್ರ ವಿಚಾರವಾದಿಗಳಾಗಿದ್ದರು” ಎಂದು ಆಧುನಿಕ ವಚನಕಾರರಾದ ರುದ್ರಮೂರ್ತಿ ಎಲೆರಾಂಪುರರವರು ಅಭಿಪ್ರಾಯಪಟ್ಟರು.
    ಅವರು ತುಮಕೂರಿನ ಬಸವೇಶ್ವರ ವಿದ್ಯಾರ್ಥಿನಿಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರು ಜಿಲ್ಲಾ ಮತ್ತು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಸಹಕಾರದಲ್ಲಿ ಲಿಂ.ಸಿದ್ಧವೀರಮ್ಮ ನಂಜಣ್ಣ ಬಸವರಾಜಪ್ಪ ದತ್ತಿಯಲ್ಲಿ “ಶರಣರು ಸ್ವತಂತ್ರ ಧೀರರು” ಎಂಬ ವಿಷಯವಾಗಿ ಮಾತನಾಡುತ್ತಿದ್ದರು.

    ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ. ರಾಜರನ್ನ ಹೊಗಳಿ ಸಾಹಿತ್ಯ ರಚಿಸಲಿಲ್ಲ, ಸ್ವತಂತ್ರವಾಗಿ ಕಾಯಕ ನಂಬಿ ಬದುಕಿದ ವಿಚಾರವಂತರು ಎಂದರು.


    Provided by
    Provided by

    ಜೇಡರದಾಸಿಮಯ್ಯ ಅಲ್ಲದೆ ಅನೇಕ ಶರಣ ಶರಣೆಯರ ಹಲವು ವಚನಗಳ ದೃಷ್ಟಾಂತ ನೀಡಿ ವಿವರಿಸಿ, ತಮ್ಮ ಸ್ವರಚಿತ ವಚನಗಳನ್ನು ಹಾಡಿ ರಂಜಿಸಿದರು.

    ದತ್ತಿದಾನಿಗಳಾದ ಜಿ.ಎನ್.ಬಸವರಾಜಪ್ಪನವರು ಉದ್ಘಾಟಿಸಿ ಮಾತನಾಡುತ್ತಾ, ತಾವು ಬಾಲ್ಯದಲ್ಲಿ ಶಿಕ್ಷಣದಿಂದ ವಂಚಿತರಾದಾಗ ತಮ್ಮ ತಂದೆ ತಾಯಿಯವರ ಪೂರ್ಣ ಜವಾಬ್ದಾರಿಯಿಂದ ವಿದ್ಯಾವಂತರಾಗಿ ಇಂದು ಈ ಮಟ್ಟದಲ್ಲಿ ಬೆಳೆಯಲು ವಿದ್ಯೆಯೇ ಸರ್ವಸ್ವ ಎಂದರು. ಸಿದ್ಧಾರ್ಥ ಸಂಸ್ಥೆಯ ಡಿ.ಎಂ.ಗಂಗಾಧರಯ್ಯನವರ ಸಲಹೆ ಸಹಕಾರ ಸ್ಮರಿಸಿದರು. ಯುವ ಜನಾಂಗಕ್ಕೆ ಆದರ್ಶ ಬೇಕೆಂದರು.

    ಅಧ್ಯಕ್ಷತೆ ವಹಿಸಿದ್ದ ಎಂ.ಜಿ.ಸಿದ್ಧರಾಮಯ್ಯನವರು ಮಾತನಾಡಿ, ಇತ್ತೀಚೆಗೆ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿ.ವಿ.ಗಳಲ್ಲಿ, ಕಾಲೇಜುಗಳಲ್ಲಿ ಶರಣರ ವಿಚಾರಧಾರೆಗಳನ್ನು ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕವಾಗಿ ಯುವಜನತೆಗೆ ಅರಿವು ಮೂಡಿಸಲು ಸಹಕಾರ ನೀಡುವುದರ ಬಗ್ಗೆ ತಿಳಿಸಿದರು. ಸರ್ಕಾರದ ನೂತನ ಆದೇಶವನ್ನು ಸಭೆಗೆ ತಿಳಿಸಿದರು.

    ನಿಲಯದ ಕಾರ್ಯದರ್ಶಿಗಳಾದ ಜಿ.ಮಲ್ಲಿಕಾರ್ಜುನಯ್ಯ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಬಿ.ರಾಜಶೇಖರಯ್ಯ ಪರಿಷತ್ತಿನ ಉದ್ದೇಶ ತಿಳಿಸಿದರು. ಬಸವೇಶ್ವರ ವಿದ್ಯಾರ್ಥಿನಿಲಯದ ವಿದ್ಯಾರ್ಥಿ ಶಿವರಾಜ ಪಾಟೀಲ್ ಬಸವಣ್ಣನವರ ವಚನಗಳ ಬಗ್ಗೆ ಅನಿಸಿಕೆ ನೀಡಿದರು.

    ಭವಾನಮ್ಮ ಗುರುಮಲ್ಲಪ್ಪ, ಹಂ.ಸಿ.ಕುಮಾರಸ್ವಾಮಿ, ಮಿಮಿಕ್ರಿ ಈಶ್ವರಯ್ಯ, ವಚನ ಗಾಯನ ಮಾಡಿದರು. ವಿಶ್ವನಾಥಸ್ವಾಮಿ ವಂದಿಸಿದರು. ಸಿಹಿ ವಿತರಣೆ ಆಯ್ತು. ರಾಜಶೇಖರಯ್ಯ ಈಚನೂರು ನಿರೂಪಿಸಿದರು. ವಚನ ಮಂಗಳದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ…

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.