nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣತೆಯ ನೋವು ನಿವಾರಿಸಿದ ಸೂರ್ಯದೇವ
    ಲೇಖನ January 11, 2025

    ಹಣತೆಯ ನೋವು ನಿವಾರಿಸಿದ ಸೂರ್ಯದೇವ

    By adminJanuary 11, 2025No Comments2 Mins Read
    story

    ಬಹಳ ಹಿಂದೆ, ಒಮ್ಮೆ ಒಂದು ಪುಟ್ಟ ಹಣತೆ ಸೂರ್ಯದೇವನನ್ನು ಕುರಿತು ಕೇಳಿತು,  “ಹೇ… ಸೂರ್ಯದೇವ ಪ್ರತಿದಿನದ ನಿನ್ನ ಅಸ್ತಂಗತದ ನಂತರ ನಾನು ಪ್ರತಿ ಮನೆಯಲ್ಲೂ ಬೆಳಗುವೆ, ಆದರೆ ನಿನ್ನ ಹಾಗೆ ಸರ್ವ ದಿಕ್ಕುಗಳನ್ನೂ ಏಕಕಾಲದಲ್ಲಿ ಬೆಳಗಲು ಆಗುತ್ತಿಲ್ಲ ನನ್ನ ಬುಡದಲ್ಲಿ ಯಾವಾಗಲೂ ಕತ್ತಲೆಯೇ ಆವರಿಸಿರುವುದು ಇದಕ್ಕೆ ಏನು ಮಾಡಲಿ ಪರಿಹಾರ ತಿಳಿಸು” ಎಂದಾಗ, ಸೂರ್ಯದೇವ ಹೇಳಿದನು…

    “ಮಿತ್ರ ಕೊರಗಬೇಡ ನಾನೂ ಏನು ಸರ್ವ ಶಕ್ತನಲ್ಲ ನನ್ನ ಬೆನ್ನ ಹಿಂದೆ ನನಗಿಂತ ಆಧಿಕ ಪ್ರಕಾಶಮಾನವಾದ ನಕ್ಷತ್ರ ಒಂದು ಬಂದು ನಿಂತರೆ ನನಗೂ ಕೂಡ ನನ್ನ ಮುಂದೆ ನೆರಳ ಛಾಯೆ ಮೂಡುವುದು ಎಂದಾಗ ಹಣತೆ ಅದು ಹೇಗೆ ಎಂದಾಗ ಸೂರ್ಯದೇವ ನೋಡು ಮಿತ್ರ ನೀನು ಪ್ರಜ್ವಲಿಸುತ್ತಿರುವಾಗ ನಿನ್ನ ಬೆನ್ನ ಹಿಂದೆ ಒಂದು ಅಧಿಕ ಪ್ರಕಾಶಮಾನವಾದ ಪಂಜನ್ನು ಬೆಳಗಿಸಿದರೆ ನಿನ್ನ ಪ್ರಜ್ವಲಿಸುವ ಜ್ಯೋತಿಯ ಛಾಯೆ ಕೂಡ ಮುಂದೆ ಒಂದು ತಡೆ ಗೋಡೆಯ ಮೇಲೆ ನೆರಳಾಗಿ ಕಾಣುವುದು. ಸ್ವತಹ ಜ್ಯೋತಿಯೇ ಕೂಡ ನೆರಳಾಗಿ ಕಾಣುವಾಗ ಇನ್ನು ಸೃಷ್ಟಿಕರ್ತ ಭಗವಂತನ ಮುಂದೆ ಎಲ್ಲವೂ ಯಾವ ಲೆಕ್ಕ? ಹಾಗಾಗಿ ಈ ಜಗತ್ತಿನಲ್ಲಿ ಯಾರೂ ಕೂಡ ಸರ್ವ ಶಕ್ತರಲ್ಲ, ಎಲ್ಲರೂ ಎಲ್ಲರಿಗಿಂತ ಅಧಿಕ ದೊಡ್ಡವರು ಮತ್ತು ಎಲ್ಲರೂ ಎಲ್ಲರಿಗಿಂತ ಅಧಿಕ ಚಿಕ್ಕವರೇ ಆಗುವರು, ಎಲ್ಲರೂ ಭಗವಂತನ ಆಜ್ಞಾನುಸಾರ ಅವರವರ ಕಾರ್ಯಗಳಲ್ಲಿ ಮಗ್ನರಾಗಿರುವರು…”


    Provided by
    Provided by

    “ಎಲ್ಲವೂ ಭಗವಂತನ ಪೂರ್ವ ಯೋಜಿತ ಕ್ರಿಯೆ ಅಷ್ಟೇ, ನೀನು ಮರುಗದೆ ನಿನ್ನ ಕರ್ತವ್ಯವನ್ನು ನಿಭಾಯಿಸು, ನಾನೂ ಕೂಡ ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ. ಒಂದಲ್ಲಾ ಒಂದು ದಿನ ಎಲ್ಲವೂ ಭಗವಂತನ ಸೃಷ್ಟಿ ಅನುಸಾರ ಬದಲಾಗುವುದು, ಬದಲಾವಣೆ ಸೃಷ್ಟಿಯ ನಿಯಮ, ಅವನ ಪೂರ್ವ ಯೋಜನೆಯನ್ನು ಯಾರಿಂದಲೂ, ಯಾವ ಜ್ಞಾನದಿಂದಲೂ ಅರಿಯಲು ಮತ್ತು ಹೇಳಲು ಸಾಧ್ವವಿಲ್ಲ ಎಂದಾಗ ಹಣತೆ ನಿನ್ನ ಮಾತು ಸತ್ಯ ಸೂರ್ಯದೇವ ನಾನು ಇನ್ನು ಮುಂದೆ ಕೊರಗದೆ ನಾನು ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ ಎಂದು ಒಮ್ಮೆ ಸೂರ್ಯದೇವನಿಗೆ ನಮಿಸಿ ತನ್ನ ಕಾರ್ಯದಲ್ಲಿ ತೊಡಗಿತು.

    ವೇಣುಗೋಪಾಲ್

    ವಿಶೇಷ ಓದುಗರಿಗೆ,

    ಈ ಕಥೆ ನಿಮ್ಮ ಮನಸ್ಸಿಗೆ ಸ್ಪರ್ಶಿಸಲಿ ಮತ್ತು ಜೀವನದ ಪಯಣದಲ್ಲಿ ಪ್ರೇರಣೆಯಾಗಿ ಪರಿಣಮಿಸಲಿ ಎಂಬುದು ನಮ್ಮ ಆಶಯ. ಜೀವನದಲ್ಲಿ ಎಲ್ಲರೂ ತಮ್ಮದೇ ಆದ ಹಾದಿಯಲ್ಲಿ ಸಾಗುತ್ತಿದ್ದಾರೆ. ಪ್ರತಿ ಅಡಚಣೆ, ಪ್ರತಿ ದುರ್ಬಲತೆ, ಮತ್ತು ಪ್ರತಿ ಪ್ರಶ್ನೆಯೂ ನಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ರೂಪಿಸುತ್ತವೆ.

    ಹಣತೆಯ ಅನುಭವವೂ ಇದೇ ಸಂದೇಶವನ್ನು ನೀಡುತ್ತದೆ—ಯಾರೂ ಪರಿಪೂರ್ಣರು ಅಲ್ಲ. ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ, ಶ್ರದ್ಧೆಯಿಂದ ನೆರವೇರಿಸಿದಾಗಲೇ ಸತ್ಯ ಯಶಸ್ಸು ದೊರೆಯುತ್ತದೆ. ಸೂರ್ಯದೇವನ ಶಾಂತ ಪಾಠದಿಂದ, ಬದುಕಿನ ಸವಾಲುಗಳನ್ನು ನಿಭಾಯಿಸುವ ಧೈರ್ಯವನ್ನು ಪಡೆದು ಮುನ್ನಡೆಯೋಣ.

    ನಿಮ್ಮ ಪ್ರತಿಯೊಂದು ಹೆಜ್ಜೆಯೂ ನಂಬಿಕೆ ಮತ್ತು ಜ್ಞಾನದ ಬೆಳಕಿನಲ್ಲಿ ಮುನ್ನಡೆಯಲಿ. ಈ ಕಥೆಯು ನಿಮ್ಮ ಹೃದಯದಲ್ಲಿ ನಿತ್ಯವೂ ಪ್ರೇರಣೆಯ ಜ್ಯೋತಿಯಾಗಿರಲಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.