nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು

    August 11, 2026

    ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!

    August 11, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು

    August 11, 2026

    ಧಾರವಾಡ:  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ…

    ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!

    August 11, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.