nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.