nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

    December 18, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    • ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
    • ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ
    • ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ
    • ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು


    Provided by
    Provided by

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

    December 18, 2025

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    ತುರುವೇಕೆರೆ: ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ…

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

    December 18, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.