nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    • ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು


    Provided by
    Provided by
    Provided by

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ತಿಪಟೂರು: ತಿಪಟೂರು ನಗರಕ್ಕೆ ಹಾಸನ, ಅರಸೀಕೆರೆ, ಬೆಂಗಳೂರು, ಹುಳಿಯಾರು ಹಾಗೂ ತುರುವೇಕೆರೆ ಕಡೆಯಿಂದ ಪ್ರವೇಶಿಸಲು ಸಾಧ್ಯವಿದ್ದರೂ, ಈ ರಸ್ತೆಯಲ್ಲಿ ಪ್ರಯಾಣಿಸುವುದು…

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.