nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026
    Facebook Twitter Instagram
    ಟ್ರೆಂಡಿಂಗ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು


    Provided by
    Provided by

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಕಾರವಾರ:  ಜೀತ ಪದ್ದತಿ ನಿಷೇಧ ಕಾಯ್ದೆಯು 1976 ರಲ್ಲಿ ಜಾರಿಗೆ ಬಂದು 50 ವರ್ಷ ಕಳೆದರೂ ಸಹ ದೇಶದಲ್ಲಿ ಜೀತ…

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.