nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಚ್ಛತೆ ಕಾಪಾಡಿದಾಗ ಆರೋಗ್ಯ ಕಾಪಾಡಲು ಸಾಧ್ಯ: ಸಮಾಜ ಸೇವಕ ನಾಗೇಂದ್ರಪ್ಪ
    ಪಾವಗಡ February 13, 2022

    ಸ್ವಚ್ಛತೆ ಕಾಪಾಡಿದಾಗ ಆರೋಗ್ಯ ಕಾಪಾಡಲು ಸಾಧ್ಯ: ಸಮಾಜ ಸೇವಕ ನಾಗೇಂದ್ರಪ್ಪ

    By adminFebruary 13, 2022No Comments1 Min Read
    nagendrappa

    ಪಾವಗಡ:  ತಾಲ್ಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯತಿಯ ಸಿ.ಕೆ.ಪುರ ಗ್ರಾಮದಲ್ಲಿ ಸಮಾಜ ಸೇವಕರಾದ ನೆರಳೇಕುಂಟೆ  ನಾಗೇಂದ್ರಪ್ಪ ರೋಡ್ ಶೋ ನಡೆಸುವ ಮೂಲಕ ಗ್ರಾಮ ವೀಕ್ಷಣೆ  ಮಾಡಿದರು.

    ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ  ಸ್ವಚ್ಛತೆಯನ್ನು ಕಾಪಾಡಿಕೊಂಡಾಗ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತರಾಗಲು ಕಾರಣವಾಗಿರುತ್ತದೆ ಎಂದು ತಿಳಿಸಿದರು


    Provided by

    ಇದೇ ಸಂದರ್ಭದಲ್ಲಿ  ಶ್ರೀ ಚೆನ್ನಕೇಶವ ಕ್ರಿಕೆಟ್ ಆಟಗಾರರನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ಯುವಜನತೆ ದೈಹಿಕವಾಗಿ ಸದೃಢರಾಗಲು  ಕ್ರೀಡೆ ಮುಖ್ಯ ಕಾರಣವೆಂದು ತಿಳಿಸಿದರು

    ಮುಂದಿನ ದಿನಗಳಲ್ಲಿ ಆಟಗಾರರಾದ ನೀವುಗಳು,  ತಾಲ್ಲೂಕು ಮಟ್ಟ,  ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲಿ ಉತ್ತಮವಾದ  ಕ್ರೀಡೆಗಳನ್ನು ಆಡುವುದರ ಮೂಲಕ ಊರಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಲಕ್ಷಮ್ಮ ಈರಣ್ಣ,  ಮಾದಿಗ ಜನಾಂಗದ ಎಸ್. ಹನುಮಂತರಾಯಪ್ಪ, ಕನ್ನಮೇಡಿ,  ಮೀನಕುಂಟನಹಳ್ಳಿ, ನರಸಿಂಹಪ್ಪ, ಮಾಜಿ ಗ್ರಾ.ಪಂ.ಉಪಾಧ್ಯಕ್ಷರು, ಯುವ ಮುಖಂಡ  ಕಂಡಕ್ಟರ್ ಪ್ರಭು, ಮೊಬೈಲ್ ರವಿ, ಮುಖಂಡರಾದ ನರಸಿಂಹರೆಡ್ಡಿ,   ನಲಿಗಾನಹಳ್ಳಿ ಮಂಜುನಾಥ್  ಆಟಗಾರರು ಮತ್ತು ಊರಿನ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ರಾಮಪ್ಪ  ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.