nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಗತ ಕಮಾನು ನಿರ್ಮಿಸುವಂತೆ ಎಸ್.ಎಸ್.ಕೆ. ಆಡಳಿತ ಮಂಡಳಿಗೆ ಹೆಲ್ಪ್ ಸೊಸೈಟಿ ಮನವಿ
    ಪಾವಗಡ February 19, 2022

    ಸ್ವಾಗತ ಕಮಾನು ನಿರ್ಮಿಸುವಂತೆ ಎಸ್.ಎಸ್.ಕೆ. ಆಡಳಿತ ಮಂಡಳಿಗೆ ಹೆಲ್ಪ್ ಸೊಸೈಟಿ ಮನವಿ

    By adminFebruary 19, 2022No Comments1 Min Read
    kamanu

    ಪಾವಗಡ:  ಪಾವಗಡ ಪಟ್ಟಣದ ಸರಿಹದ್ದುಗಳಲ್ಲಿ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರ ಸುಸ್ವಾಗತ ಎಂಬ ಸ್ವಾಗತ ಕಮಾನುಗಳನ್ನು ನಿರ್ಮಿಸುವಂತೆ ಎಸ್.ಎಸ್. ಕೆ. ಆಡಳಿತ ಮಂಡಳಿ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ್ ಹಾಗೂ ಕಾರ್ಯದರ್ಶಿ ಸುಬ್ಬ ನರಸಿಂಹ ರವರಿಗೆ ಹೆಲ್ಪ್ ಸೊಸೈಟಿ ಮನವಿ ಪತ್ರ ವನ್ನು ಸಲ್ಲಿಸಿತು.

    ಕಲ್ಪತರು ನಾಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸುಪ್ರಸಿದ್ದ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಪ್ರತಿನಿತ್ಯ ಹಾಗೂ ಶ್ರಾವಣ ಮಾಸಗಳಲ್ಲಿ ಲಕ್ಷಾಂತರ ಭಕ್ತಾ ದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದೂ ಪುಣ್ಯ ಕ್ಷೇತ್ರವಾಗಿ ಪ್ರಸಿದ್ದಿ ಹೊಂದಲಾಗಿದ್ದು,  ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳನ್ನು ಸ್ವಾಗತಿಸುವ ಕೆಲಸ ತಾಲ್ಲೂಕಿನ ಸಮಸ್ತ ಜನತೆಯ ಒತ್ತಾಸೆ ಹಾಗೂ ಶಿಷ್ಯಚಾರ ಆಗಿರುವುದರಿಂದ ಪಟ್ಟಣದ ಸರಹದ್ದಿನ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಶನಿಮಹಾತ್ಮಾ ಶ್ರೀ ಕ್ಷೇತ್ರ ಪಾವಗಡ ಸುಸ್ವಾಗತ ಎಂಬ ಕಮಾನುಗಳನ್ನು ನಿರ್ಮಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಮನವಿ ಮಾಡಲಾಯಿತು


    Provided by
    Provided by

    ಮನವಿ ಪತ್ರ ಸ್ವೀಕರಿಸಿದ ಎಸ್ ಎಸ್. ಕೆ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಹಾಗೂ ಕಾರ್ಯದರ್ಶಿಗಳಾದ ಸುಬ್ಬನರಸಿಂಹ ರವರು ಸಾಕಾರಾತ್ಮವಾಗಿ ಸ್ಪಂದಿಸಿ ಅತಿ ಶೀಘ್ರದಲ್ಲಿ ಆಡಳಿತ ಮಂಡಳಿ ಜೊತೆ ಚರ್ಚಿಸಿ ತೀರ್ಮಾನ ಮಾಡಿ ತಾಲ್ಲೂಕಿನ ಜನತೆಯ ಒತ್ತಾಸೆಯಂತೆ ಸ್ವಾಗತ ಕಮಾನುಗಳನ್ನು ನಿರ್ಮಿಸುವ ಬರವಸೆಯಿತ್ತರು.

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಬೇಕರಿ ನಾಗರಾಜ, ಜಯಕರ್ನಾಟಕ ಸಂಘಟನೆಯ ನಗರ ಘಟಕ ಅಧ್ಯಕ್ಷರಾದ ಅಂಜಿ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಗೌತಮ್, ರಾಕೇಶ್, ಅನಿಲ್ ಕುಮಾರ್, ಮಂಜುನಾಥ ಸಾಯಿ ಕುಮಾರ್, ಸಾಗರ್ ಉಪಸ್ಥಿತರಿದ್ದರು.

    ವರದಿ:  ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್   ಇಂದು ಬೆಳಿಗ್ಗೆ  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್‌…

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.