nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    • ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ: ಸಿದ್ದಗಂಗಾ ಮಠದ ಸ್ವಾಮೀಜಿ ಸಹಿತ ವಿವಿಧ ಮಠಾಧೀಶ್ವರ ನೇತೃತ್ವದಲ್ಲಿ ಪ್ರತಿಭಟನೆ
    ತುಮಕೂರು December 4, 2024

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ: ಸಿದ್ದಗಂಗಾ ಮಠದ ಸ್ವಾಮೀಜಿ ಸಹಿತ ವಿವಿಧ ಮಠಾಧೀಶ್ವರ ನೇತೃತ್ವದಲ್ಲಿ ಪ್ರತಿಭಟನೆ

    By adminDecember 4, 2024No Comments1 Min Read
    hindu

    ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ತುಮಕೂರಿನಲ್ಲಿ ವಿವಿಧ ಮಠಾಧೀಶರು ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ತುಮಕೂರಿನ ಟೌನ್ ಹಾಲ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದ ಐದಕ್ಕೂ ಹೆಚ್ಚು ಮಠಾಧೀಶರು ಹಾಗೂ ಬಿಜೆಪಿ ಶಾಸಕ ಜ್ಯೋತಿ ಗಣೇಶ ಹಾಗೂ ಮಾಜಿ ಶಾಸಕ ಸೊಗಡು ಶಿವಣ್ಣ ಹಾಗೂ ವಿವಿಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.


    Provided by
    Provided by

    ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ವೀರೇಶನಂದ ಶ್ರೀ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು.

    ನಂತರ ಜಿಲ್ಲಾಧಿಕಾರಿ ಕಚೇರಿ ಇದ್ದರೂ ಜಮಾಯಿಸಿದ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಪೂರಕವಾದ ವ್ಯವಸ್ಥೆ ಆಗಬೇಕಿದೆ ಎಂದು ಆಗ್ರಹಿಸಿದರು.

    ಹಿಂದೂಗಳ ಮೇಲೆ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿದ ಸ್ವಾಮೀಜಿಗಳು ಅಂತರಾಷ್ಟ್ರೀಯ ಮಠದಲ್ಲಿ ಈ ಕುರಿತು ಗಂಭೀರ ಚರ್ಚೆಯಾಗಬೇಕಿದೆ. ಅಲ್ಲದೆ ವಿದೇಶಗಳಲ್ಲಿ ಹಿಂದುಗಳ ರಕ್ಷಣೆಗೆ ಪೂರಕ ವ್ಯವಸ್ಥೆ ಲಭ್ಯವಾಗಬೇಕಿದೆ ಎಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗೆ ಖಂಡನೀಯ ಪತ್ರ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

    October 31, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ,…

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.