nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026
    Facebook Twitter Instagram
    ಟ್ರೆಂಡಿಂಗ್
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    • ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್
    • ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ
    ಜಿಲ್ಲಾ ಸುದ್ದಿ September 2, 2024

    ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ

    By adminSeptember 2, 2024No Comments1 Min Read
    swara sinchana

    ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು.

    ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ದೀಪ ಪ್ರಜ್ವಲನೆ ಮಾಡಿ  ಮಾತನಾಡಿ, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು.


    Provided by
    Provided by

    ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು.

    ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.   ಪಕ್ಕ ವಾದ್ಯದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು ಕೀಬೋರ್ಡ್ ನಲ್ಲಿ ತಮ್ಮ ಕೈಚಳಕವನ್ನು ಪ್ರದರ್ಶಿಸಿದರು.   ರಿದಂಪ್ಯಾಡ್ನಲ್ಲಿ  ಸುಹಾಸ್ ಹೆಬ್ಬಾರ್ ಪುತ್ತೂರು ,ಕೊಳಲು ವಾದಕರಾಗಿ ಸುರೇಂದ್ರ ಆಚಾರ್ಯ ಕಾಸರಗೋಡು ಸಹಕರಿಸಿದರು.

    ಸುಂದರ ಕಾರ್ಯಕ್ರಮದ ಸೌಂದರ್ಯತೆಯ ಸೊಬಗನ್ನು ವೈಭವಕ್ಕೆ ಕಿಕ್ಕೇರಿದು ತುಂಬಿದ ಸಭಾಂಗಣವೇ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಎಲ್ಲರ ಮೆಚ್ಚುಗೆಗಳಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ

    February 2, 2026

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ನಗರದ ಉದ್ಯಮಿಯೊಬ್ಬರಿಗೆ ಪ್ರಸಿದ್ಧ ಬಟ್ಟೆ ಬ್ರ್ಯಾಂಡ್ ‘ಸ್ನಿಚ್’ (Snitch) ಕಂಪನಿಯ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 8.75 ಲಕ್ಷ…

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.