nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಂದಿಹಳ್ಳಿ—ಮಲ್ಲಸಂದ್ರ ಬೈಪಾಸ್ ರಸ್ತೆ ವಿರೋಧಿಸಿ ಪ್ರತಿಭಟನೆ

    October 14, 2025

    ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ

    October 14, 2025

    ಬೇಂದ್ರೆ ಅವರ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆ: ಅನಂತಕೃಷ್ಣ ದೇಶಪಾಂಡೆ

    October 14, 2025
    Facebook Twitter Instagram
    ಟ್ರೆಂಡಿಂಗ್
    • ನಂದಿಹಳ್ಳಿ—ಮಲ್ಲಸಂದ್ರ ಬೈಪಾಸ್ ರಸ್ತೆ ವಿರೋಧಿಸಿ ಪ್ರತಿಭಟನೆ
    • ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ
    • ಬೇಂದ್ರೆ ಅವರ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆ: ಅನಂತಕೃಷ್ಣ ದೇಶಪಾಂಡೆ
    • ಅಕ್ಟೋಬರ್ 15: ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್’ಗಾರ್  ಯೋಜನೆ ಕಾರ್ಯಕ್ರಮ
    • ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ನಿಧನ
    • ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ
    • ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ
    • ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ
    ಜಿಲ್ಲಾ ಸುದ್ದಿ September 2, 2024

    ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ

    By adminSeptember 2, 2024No Comments1 Min Read
    swara sinchana

    ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು.

    ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ದೀಪ ಪ್ರಜ್ವಲನೆ ಮಾಡಿ  ಮಾತನಾಡಿ, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು.


    Provided by
    Provided by
    Provided by

    ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು.

    ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.   ಪಕ್ಕ ವಾದ್ಯದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು ಕೀಬೋರ್ಡ್ ನಲ್ಲಿ ತಮ್ಮ ಕೈಚಳಕವನ್ನು ಪ್ರದರ್ಶಿಸಿದರು.   ರಿದಂಪ್ಯಾಡ್ನಲ್ಲಿ  ಸುಹಾಸ್ ಹೆಬ್ಬಾರ್ ಪುತ್ತೂರು ,ಕೊಳಲು ವಾದಕರಾಗಿ ಸುರೇಂದ್ರ ಆಚಾರ್ಯ ಕಾಸರಗೋಡು ಸಹಕರಿಸಿದರು.

    ಸುಂದರ ಕಾರ್ಯಕ್ರಮದ ಸೌಂದರ್ಯತೆಯ ಸೊಬಗನ್ನು ವೈಭವಕ್ಕೆ ಕಿಕ್ಕೇರಿದು ತುಂಬಿದ ಸಭಾಂಗಣವೇ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಎಲ್ಲರ ಮೆಚ್ಚುಗೆಗಳಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೇಂದ್ರೆ ಅವರ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆ: ಅನಂತಕೃಷ್ಣ ದೇಶಪಾಂಡೆ

    October 14, 2025

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಂದಿಹಳ್ಳಿ—ಮಲ್ಲಸಂದ್ರ ಬೈಪಾಸ್ ರಸ್ತೆ ವಿರೋಧಿಸಿ ಪ್ರತಿಭಟನೆ

    October 14, 2025

    ತುಮಕೂರು: ನಂದಿಹಳ್ಳಿ–ಮಲ್ಲಸಂದ್ರ– ವಸಂತನರಸಾಪುರ ಬೈಪಾಸ್‌ ರಸ್ತೆ (ನಾಲ್ಕು ಪಥ) ನಿರ್ಮಾಣ ವಿರೋಧಿಸಿ, ಅಧಿಸೂಚನೆ ವಾಪಸ್‌ ಗೆ ಆಗ್ರಹಿಸಿ ಯೋಜನೆ ಪ್ರದೇಶದ…

    ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ

    October 14, 2025

    ಬೇಂದ್ರೆ ಅವರ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆ: ಅನಂತಕೃಷ್ಣ ದೇಶಪಾಂಡೆ

    October 14, 2025

    ಅಕ್ಟೋಬರ್ 15: ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್’ಗಾರ್  ಯೋಜನೆ ಕಾರ್ಯಕ್ರಮ

    October 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.