nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ
    ಜಿಲ್ಲಾ ಸುದ್ದಿ September 2, 2024

    ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಭಕ್ತಿ ಗಾನ ಸಂಗೀತ

    By adminSeptember 2, 2024No Comments1 Min Read
    swara sinchana

    ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು.

    ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ದೀಪ ಪ್ರಜ್ವಲನೆ ಮಾಡಿ  ಮಾತನಾಡಿ, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು.

    ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು.

    ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.   ಪಕ್ಕ ವಾದ್ಯದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು ಕೀಬೋರ್ಡ್ ನಲ್ಲಿ ತಮ್ಮ ಕೈಚಳಕವನ್ನು ಪ್ರದರ್ಶಿಸಿದರು.   ರಿದಂಪ್ಯಾಡ್ನಲ್ಲಿ  ಸುಹಾಸ್ ಹೆಬ್ಬಾರ್ ಪುತ್ತೂರು ,ಕೊಳಲು ವಾದಕರಾಗಿ ಸುರೇಂದ್ರ ಆಚಾರ್ಯ ಕಾಸರಗೋಡು ಸಹಕರಿಸಿದರು.

    ಸುಂದರ ಕಾರ್ಯಕ್ರಮದ ಸೌಂದರ್ಯತೆಯ ಸೊಬಗನ್ನು ವೈಭವಕ್ಕೆ ಕಿಕ್ಕೇರಿದು ತುಂಬಿದ ಸಭಾಂಗಣವೇ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಎಲ್ಲರ ಮೆಚ್ಚುಗೆಗಳಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!

    August 11, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬೆಂಗಳೂರು:  ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯ ಬೆನ್ನಲ್ಲೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ…

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.