nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    October 3, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ
    • ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌
    • ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    • ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!
    • ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು
    • ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್
    • “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”
    • ಈ ದಿನದ ಶೀರ್ಷಿಕೆ: ಹಿರಿಯರ ಶಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಎಂ.ಸಿ. ತಳಲು ಗ್ರಾ. ಪಂ. ನೂತನ ಅಧ್ಯಕ್ಷರಾಗಿ ಜಯಲಕ್ಷ್ಮೀಪುರ ರಂಜಿತಾ ವೆಂಕಟರಾಮು ಆಯ್ಕೆ
    ತುಮಕೂರು October 22, 2024

    ಸರಗೂರು: ಎಂ.ಸಿ. ತಳಲು ಗ್ರಾ. ಪಂ. ನೂತನ ಅಧ್ಯಕ್ಷರಾಗಿ ಜಯಲಕ್ಷ್ಮೀಪುರ ರಂಜಿತಾ ವೆಂಕಟರಾಮು ಆಯ್ಕೆ

    By adminOctober 22, 2024No Comments1 Min Read
    m c thalalu

    ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಜಯಲಕ್ಷ್ಮೀಪುರ ರಂಜಿತಾ ವೆಂಕಟರಾಮು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

    ಹಿಂದಿನ ಅಧ್ಯಕ್ಷ ಲಕ್ಷಿಮಾದಪ್ಪನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ರಂಜಿತಾ ವೆಂಕಟರಾಮು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಅಧಿಕಾರಿ ಕೆ. ಉಷಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ರಂಜಿತಾ ವೆಂಕಟರಾಮು ಗೆ ಅಧಿಕಾರ ವಹಿಸಿಕೊಟ್ಟರು.
    12 ಮಂದಿ ಸದಸ್ಯರು ಹಾಜರಿದ್ದರು. ಮಾಜಿ ಅಧ್ಯಕ್ಷೆ ಲಕ್ಷ್ಮೀಮಾದಪ್ಪ ಗೈರು ಹಾಜರಾಗಿದ್ದರು.


    Provided by
    Provided by
    Provided by

    ನೂತನ ಅಧ್ಯಕ್ಷೆ ರಂಜಿತಾ ವೆಂಕಟರಾಮು ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

    ಚುನಾವಣಾಧಿಕಾರಿ ಕೆ. ಉಷಾ ಮಾತನಾಡಿ, ಸದಸ್ಯರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು. ಅಭಿವೃದ್ಧಿ ವಿಚಾರಗಳಿಗೆ ರಾಜಕೀಯವನ್ನು ಬೆರೆಸಬಾರದು ಎಂದು ಸಲಹೆ ನೀಡಿದರು.

    ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ ಕುಮಾರ್, ಸದಸ್ಯರು ಅಂಬಿಕಾ, ಚಿಕ್ಕಕ್ಯಾತ, ಕೆಂಡನಾಯಕ, ರಾಜಕುಮಾರ್, ಪ್ರಕಾಶ್ ಚಂದ್ರ, ನಿಂಗಮ್ಮ, ಭಾಗ್ಯಮ್ಮ, ನಾಗಮ್ಮ, ರಮೇಶ್, ಮುಖಂಡರು ಸಮಾಜ ಸೇವಕ ಜಯಲಕ್ಷ್ಮೀಪುರ ರಾಜು, ನಾಗೇಂದ್ರ,ಬೋವಿ ಸಮಾಜದ ಯಜಮಾನರು ಸಿದ್ದರಾಜು, ನಾಗೇಶ್, ವೆಂಕಟಸ್ವಾಮಿ, ನಿಂಗಪ್ಪ, ನಾಗೇಂದ್ರ, ಭವನೇಶ್, ಬರಗಿ ಮಹದೇವ, ರವಿ, ರೇವಣ್ಣ, ಬಸವಣ್ಣ, ಕೃಷ್ಣಭೋವಿ, ಸೋಮಣ್ಣ,ರಾಮಬೋವಿ, ಬರಗಿ ಚಂದ್ರ, ಮಲ್ಲಪ್ಪ, ಪ್ರತಾಪ್, ಸಕಲೇಶ್ ದೊಡ್ಡಬೋವಿ, ಲೋಕೇಶ್, ನಾಗರಾಜು, ನಿಜಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪರಮೇಶ್, ಗಜೇಂದ್ರ,ಮತ್ತಿತರರು ಹಾಜರಿದ್ದರು.

    ಅಧ್ಯಕ್ಷೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪಂಚಾಯಿತಿ ಮುಂಭಾಗದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    October 3, 2025

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ಪಾವಗಡ: ವಿಜಯದಶಮಿ ಹಬ್ಬವನ್ನು ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬುಧವಾರ ಅಯುಧಪೂಜೆ ದಿನ ಪಟ್ಟಣದ ಶನೈಶ್ಚರ ದೇಗುಲದ ಮುಂದೆ ವಾಹನಗಳಿಗೆ ವಿಶೇಷ…

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    October 3, 2025

    ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!

    October 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.