nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ

    December 2, 2025

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು : ಫೆ.28ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
    ತುಮಕೂರು February 25, 2025

    ತುಮಕೂರು : ಫೆ.28ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    By adminFebruary 25, 2025No Comments1 Min Read
    sahithya sammelana

    ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ತುಮಕೂರು ತಾಲ್ಲೂಕು ಕೋರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಫೆಬ್ರವರಿ 28ರಂದು “ತುಮಕೂರು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ.

    ಸಮ್ಮೇಳನದ ಅಂಗವಾಗಿ ಅಂದು ಬೆಳಿಗ್ಗೆ 7:30 ಗಂಟೆಗೆ ಧ್ವಜಾರೋಹಣ, 8:30 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ ನಡೆಯಲಿವೆ.


    Provided by
    Provided by

    ಸಮ್ಮೇಳನದ ಪ್ರಯುಕ್ತ ಫೆಬ್ರವರಿ 28ರ ಮಧ್ಯಾಹ್ನ 12 ಗಂಟೆಗೆ ಸಮ್ಮೇಳನಾಧ್ಯಕ್ಷ ಎಂ.ನಂಜಯ್ಯ ಅವರ ಸಾಹಿತ್ಯಾವಲೋಕನ; 12:45 ಗಂಟೆಗೆ ಕೋರಾ–ಸ್ಥಳೀಯ ಸಾಂಸ್ಕೃತಿಕತೆ, ಶೈಕ್ಷಣಿಕ ನಗರಿಯಿಂದ–ಕೈಗಾರಿಕಾ ನಗರಿಯತ್ತ ತುಮಕೂರು, ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರೀಕರಣದ ಪ್ರಭಾವ; 2:30 ಗಂಟೆಗೆ ರಂಗಭೂಮಿ ಮತ್ತು ಸಂಗೀತ, 3:30 ಗಂಟೆಗೆ ಕವಿ ಸಮಯ ಗೋಷ್ಠಿಗಳು ನಡೆಯಲಿವೆ.

    ಸಂಜೆ 4:45 ಗಂಟೆಗೆ ಆಜೀವ ಸದಸ್ಯರ ಬಹಿರಂಗ ಅಧಿವೇಶನ, 5 ಗಂಟೆಗೆ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ

    December 1, 2025

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ

    December 2, 2025

    ಸರಗೂರು:  ನನ್ನ ಅಧಿಕಾರದ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರ ಸಹಕಾರ ಸ್ಮರಣೀಯ. ಸರಕಾರದಿಂದ ಬಿಡುಗಡೆಯಾದ ಅನುದಾನಗಳನ್ನು…

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.