nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾದ ತಮಿಳು ನಟ ವಿಶಾಲ್!
    ರಾಷ್ಟ್ರೀಯ ಸುದ್ದಿ April 16, 2024

    ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾದ ತಮಿಳು ನಟ ವಿಶಾಲ್!

    By adminApril 16, 2024No Comments1 Min Read
    veshal

    ತಮಿಳು ನಟ  ವಿಶಾಲ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ಧರಾಗಿದ್ದುಯಾವುದೇ ಪಕ್ಷದಲ್ಲಿ ಸೇರದೇ ತಾವೇ ರಾಜಕೀಯ ಪಕ್ಷ ಸ್ಥಾಪಿಸುವುದಾಗಿಯೂ ಘೋಷಿಸಿದ್ದಾರೆ.

    2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ತಿಳಿಸಿದ್ದಾರೆ. ಅಲ್ಲದೆ ಅತಿ ಶೀಘ್ರದಲ್ಲಿ ರಾಜಕೀಯ ಪ್ರವೇಶ ಮಾಡುವುದು ಖಚಿತ ಎಂದಿರುವ ವಿಶಾಲ್​. ರಾಜಕೀಯ ಪ್ರವೇಶದ ಭಾಗವಾಗಿ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಜನತೆ ಸಮಸ್ಯೆ ಅಥವಾ ಸೂಕ್ತ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದಾರೆ.

    ಅವುಗಳನ್ನು ಪರಿಹರಿಸಲು ರಾಜಕೀಯ ಪ್ರವೇಶ ನಿಶ್ಚಿತ ಎಂದಿದ್ದಾರೆ. ಇನ್ನು ಯಾವುದಾದರೂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿಶಾಲ್, ಮೊದಲು ತನ್ನನ್ನು ತಾನು ಸಾಬೀತುಪಡಿಸಿಕೊಂಡ ನಂತರವೇ ಮೈತ್ರಿ ಮತ್ತಿತರ ವಿಚಾರಗಳ ಬಗ್ಗೆ ಯೋಚಿಸುತ್ತೇನೆ, ಆದರೆ, ಸದ್ಯಕ್ಕೆ ಅಂತಹ ಯೋಚನೆ ಇಲ್ಲ ಎಂದು ಹೇಳಿದರು.

    ಅವರ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆ ದಳಪತಿ ವಿಜಯ್ ಕೂಡ ತಮ್ಮದೇ ಪಕ್ಷ ಕಟ್ಟಿಕೊಂಡು 2026ರ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಚಿತ್ರರಂಗದ ಗಣ್ಯರು ರಾಜಕೀಯಕ್ಕೆ ಎಂಟ್ರಿ ಕೊಡುವುದರಿಂದ ಯಾವ ಪಕ್ಷ ಗೆಲ್ಲುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

    ಫೆಬ್ರವರಿಯಲ್ಲಿ ಪಕ್ಷ ಘೋಷಿಸಿದ್ದ ವಿಜಯ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದರು. ಆದರೆ 2026ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ. ರಾಜಕೀಯ ಎಂಬುದು ಮನರಂಜನಾ ತಾಣವಲ್ಲ, ಅದೊಂದು ಸೇವೆ ಎಂದು ತಿಳಿಸಿದ್ದರು. ಇನ್ನು ತಮಿಳುನಾಡು ಸಿನಿಮಾ ನಟರಿಗೂ ರಾಜಕೀಯ ಹೊಸದೇನಲ್ಲ. ಎಂಜಿ ರಾಮಚಂದ್ರನ್​, ಜಯಲಲಿತಾ, ಶಿವಾಜಿ ಗಣೇಶನ್, ಕಮಲ್ ಹಾಸನ್​, ವಿಜಯಕಾಂತ್, ಶರತ್​ ಕುಮಾರ್ ರಾಜಕೀಯದಲ್ಲಿ ಭಾಗವಹಿಸಿದ್ದರು.

    ಅದರಲ್ಲಿ ಎಂಜಿಆರ್, ಜಯಲಲಿತಾ ಯಶಸ್ಸು ಸಾಧಿಸಿದರೆ, ವಿಜಯಕಾಂತ್​ ತಕ್ಕಮಟ್ಟಿಗೆ ಗುರುತಿಸಿಕೊಂಡಿದ್ದರು. ಉಳಿದವರು ನಿರೀಕ್ಷಿಸಿದಷ್ಟು ಯಶಸ್ಸು ಸಾಧಿಸಿಲ್ಲ. ಇದೀಗ ಸೂಪರ್​ ಸ್ಟಾರ್​ಗಳಾಗಿ ಗುರುತಿಸಿಕೊಂಡಿರುವ ನಾಯಕರು ರಾಜಕೀಯಕ್ಕೆ ಎಂಟ್ರಿಕೊಡುತ್ತಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಸಾರಿಗೆ ಸಂಪರ್ಕದ ಕೊರತೆಯಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು…

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.