nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    • ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು
    • ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !
    ರಾಜ್ಯ ಸುದ್ದಿ August 12, 2024

    ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !

    By adminAugust 12, 2024No Comments2 Mins Read

    ಮಗನ ಮದುವೆ ಸಂಭ್ರಮದಲ್ಲಿರುವ ತರುಣ್‌ ಸುಧೀರ್‌ ತಾಯಿ ಮಾಲತಿ ಸುಧೀರ್‌ ತಮ್ಮ ಬಹು ದಿನದ ಕನಸು ನನಸಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮಗ ಇಷ್ಟು ಚೆನ್ನಾಗಿದ್ದಾನೆ, ಇಷ್ಟು ಸುಂದರವಾಗಿದ್ದಾನೆ. ಇಷ್ಟು ಕ್ರಿಯೆಟಿವ್ ಆಗಿದ್ದಾನೆ. ಅವನಿಗೆ ಯಾಕೆ ಕಂಕಣ ಬಲ ಕೂಡಿ ಬಂದಿಲ್ಲ. ಅವನಿಗೆ ಯಾಕೆ ಯಾರೂ ಇಷ್ಟವಾಗುತ್ತಿಲ್ಲ. ಇವನು ಯಾಕೆ ಮದುವೆ ಎನ್ನುವ ಬಂಧನಕ್ಕೆ ಹೋಗುತ್ತಿಲ್ಲ ಎನ್ನುವ ನೋವಿತ್ತು. ಹೀಗೆ ಇದ್ದು ಬಿಡ್ತಾನೋ ಅಂತಾ ಭಯ ಇತ್ತು. ಏನಪ್ಪಾ ಮೋದಿಯಾಗಿ ಬಿಡ್ತಿಯಾ ಅಂತಾ ನಾನೇ ಕೇಳುತ್ತಿದ್ದೆ. ಆದರೆ ಈಗ ಮದುವೆಯಾಗುತ್ತಿದ್ದಾನೆ. ಇದು ಬಹಳ ಸಂತೋಷ. ಬಹಳ ಹೆಮ್ಮೆ ಎಂದರು.

    ತಮ್ಮ ಸೊಸೆ ಸೋನಲ್ ಮೊಂಥೆರೋ ಬಗ್ಗೆ ಮಾತನಾಡಿದ ಅವರು, ಸೊಸೆ ಅಷ್ಟೊಂದು ಕ್ಲೋಸ್‌ ಆಗಿಲ್ಲ. ನಾರ್ಮಲ್‌ ಆಗಿ ಆಕೆ ಜೊತೆಗೆ ಮಾತನಾಡುತ್ತೇನೆ ಬಿಟ್ಟರೆ ಬೇರೆ ಏನನ್ನೂ ಇನ್ನೂ ಮಾತನಾಡಿಲ್ಲ. ಒಂದು ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಯ್ತು ಅಷ್ಟೇ. ಇವರು ಮದುವೆಯಾಗುತ್ತಾರೆ ಎಂದು, ಅವರ ಆತ್ಮೀಯ ಸ್ನೇಹಿತರೊಬ್ಬರಿಂದ ಈ ವಿಷಯ ನನಗೆ ತಿಳಿಯಿತು.


    Provided by
    Provided by

    ನಾನು ರಾಯರ ಭಕ್ತಳು. ಹೀಗಾಗಿ ಜಿಮ್ಮಿ ಅವರು ಗುರುವಾರ ರಾತ್ರಿ ಒಂಬತ್ತು ಗಂಟೆಗೆ ಬಂದು ಲ್ಯಾಪ್‌ ಟಾಪ್‌ ಅಲ್ಲಿ ಅಮ್ಮಾ, ಈ ಹುಡುಗಿ ಹೇಗಿದ್ದಾಳೆ. ತರುಣ್‌ ಮದುವೆಯಾಗುತ್ತಾನೆ ಅಂದರು. ಹಾ. ಅಂತಾ ನಾನು ಶಾಕ್‌ ಆದೆ. ಮದುವೆ ಮಾಡಬೇಕು ಅಂತಾ ಬಿಗ್‌ ಬಾಸ್‌ ಹೇಳಿದ್ದಾರೆ. ಇದೇ ಹುಡುಗಿಯನ್ನು ನಾವು ಒಕೆ ಮಾಡಿದ್ದೇವೆ. ಬಿಗ್‌ ಬಾಸ್‌ ಹೇಳಿದ ಮೇಲೆ ನಾನೇನು ಯೋಚನೆ ಮಾಡಲಿ, ಓಕೆ ಅಂತಾ ಹೇಳಿದೆ ಎಂದು ಮಾಲತಿ ಸುಧೀರ್‌ ಹೇಳಿದ್ದಾರೆ.

    ಇನ್ನು ತಮ್ಮ ಪತಿ ಸುಧೀರ್‌ ಅವರನ್ನು ನೆನಪಿಸಿಕೊಂಡ ಮಾಲತಿ ಸುಧೀರ್‌, ಅವರ ನೆನಪು ತುಂಬಾ ಕಾಡುತ್ತದೆ. ಯಜಮಾನರನ್ನು ಬಿಟ್ಟಿರುವುದೇ ಒಂದು ಕಷ್ಟದ ಜೀವನ. ಚಿಕ್ಕ ವಯಸ್ಸಿನಲ್ಲೇ ಅವರನ್ನು ಕಳೆದುಕೊಂಡ ನೋವು ನಮಗೆ ಕಾಡುತ್ತದೆ. ನಾನು ಮೊದಲೇ ಹೇಳಿದ್ದೆ. ಮದುವೆ ಮನೆಯಲ್ಲಿ ಎಲ್ಲಾದರೂ ಒಂದು ಕಡೆ ಸುಧೀರ್‌ ಅವರ ಫೋಟೋ ಹಾಕಿ ನಿಮ್ಮ ಆಶೀರ್ವಾದ ಸದಾ ನನ್ನೊಂದಿಗೆ ಇರಲಿ ಅಂತಾ ಹಾಕಬೇಕು ಅಂತಾ ಹೇಳಿದ್ದೆ. ಹೀಗಾಗಿ ಮದುವೆಗೆ ಬಂದ ಪ್ರತಿಯೊಬ್ಬರಿಗೂ ಅವರ ಫೋಟೋ ಕಾಣಿಸುವ ಹಾಗೆ ಹಾಕಿಸಿದ್ದಾನೆ. ನಾನೇ ಒಂದಿಷ್ಟು ಫೋಟೋ ಕಳುಹಿಸಿದ್ದೆ, ಯಾವುದು ಹಾಕಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    Comments are closed.

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ತಿಪಟೂರು: ನಗರದ ಕೋಡಿ ಸರ್ಕಲ್ ನ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಸಬಾ ವಲಯದ ಒಕ್ಕೂಟ ಪದಾಧಿಕಾರಿಗಳ…

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025

    ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.