nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !
    ರಾಜ್ಯ ಸುದ್ದಿ August 12, 2024

    ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !

    By adminAugust 12, 2024No Comments2 Mins Read

    ಮಗನ ಮದುವೆ ಸಂಭ್ರಮದಲ್ಲಿರುವ ತರುಣ್‌ ಸುಧೀರ್‌ ತಾಯಿ ಮಾಲತಿ ಸುಧೀರ್‌ ತಮ್ಮ ಬಹು ದಿನದ ಕನಸು ನನಸಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮಗ ಇಷ್ಟು ಚೆನ್ನಾಗಿದ್ದಾನೆ, ಇಷ್ಟು ಸುಂದರವಾಗಿದ್ದಾನೆ. ಇಷ್ಟು ಕ್ರಿಯೆಟಿವ್ ಆಗಿದ್ದಾನೆ. ಅವನಿಗೆ ಯಾಕೆ ಕಂಕಣ ಬಲ ಕೂಡಿ ಬಂದಿಲ್ಲ. ಅವನಿಗೆ ಯಾಕೆ ಯಾರೂ ಇಷ್ಟವಾಗುತ್ತಿಲ್ಲ. ಇವನು ಯಾಕೆ ಮದುವೆ ಎನ್ನುವ ಬಂಧನಕ್ಕೆ ಹೋಗುತ್ತಿಲ್ಲ ಎನ್ನುವ ನೋವಿತ್ತು. ಹೀಗೆ ಇದ್ದು ಬಿಡ್ತಾನೋ ಅಂತಾ ಭಯ ಇತ್ತು. ಏನಪ್ಪಾ ಮೋದಿಯಾಗಿ ಬಿಡ್ತಿಯಾ ಅಂತಾ ನಾನೇ ಕೇಳುತ್ತಿದ್ದೆ. ಆದರೆ ಈಗ ಮದುವೆಯಾಗುತ್ತಿದ್ದಾನೆ. ಇದು ಬಹಳ ಸಂತೋಷ. ಬಹಳ ಹೆಮ್ಮೆ ಎಂದರು.

    ತಮ್ಮ ಸೊಸೆ ಸೋನಲ್ ಮೊಂಥೆರೋ ಬಗ್ಗೆ ಮಾತನಾಡಿದ ಅವರು, ಸೊಸೆ ಅಷ್ಟೊಂದು ಕ್ಲೋಸ್‌ ಆಗಿಲ್ಲ. ನಾರ್ಮಲ್‌ ಆಗಿ ಆಕೆ ಜೊತೆಗೆ ಮಾತನಾಡುತ್ತೇನೆ ಬಿಟ್ಟರೆ ಬೇರೆ ಏನನ್ನೂ ಇನ್ನೂ ಮಾತನಾಡಿಲ್ಲ. ಒಂದು ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಯ್ತು ಅಷ್ಟೇ. ಇವರು ಮದುವೆಯಾಗುತ್ತಾರೆ ಎಂದು, ಅವರ ಆತ್ಮೀಯ ಸ್ನೇಹಿತರೊಬ್ಬರಿಂದ ಈ ವಿಷಯ ನನಗೆ ತಿಳಿಯಿತು.


    Provided by
    Provided by

    ನಾನು ರಾಯರ ಭಕ್ತಳು. ಹೀಗಾಗಿ ಜಿಮ್ಮಿ ಅವರು ಗುರುವಾರ ರಾತ್ರಿ ಒಂಬತ್ತು ಗಂಟೆಗೆ ಬಂದು ಲ್ಯಾಪ್‌ ಟಾಪ್‌ ಅಲ್ಲಿ ಅಮ್ಮಾ, ಈ ಹುಡುಗಿ ಹೇಗಿದ್ದಾಳೆ. ತರುಣ್‌ ಮದುವೆಯಾಗುತ್ತಾನೆ ಅಂದರು. ಹಾ. ಅಂತಾ ನಾನು ಶಾಕ್‌ ಆದೆ. ಮದುವೆ ಮಾಡಬೇಕು ಅಂತಾ ಬಿಗ್‌ ಬಾಸ್‌ ಹೇಳಿದ್ದಾರೆ. ಇದೇ ಹುಡುಗಿಯನ್ನು ನಾವು ಒಕೆ ಮಾಡಿದ್ದೇವೆ. ಬಿಗ್‌ ಬಾಸ್‌ ಹೇಳಿದ ಮೇಲೆ ನಾನೇನು ಯೋಚನೆ ಮಾಡಲಿ, ಓಕೆ ಅಂತಾ ಹೇಳಿದೆ ಎಂದು ಮಾಲತಿ ಸುಧೀರ್‌ ಹೇಳಿದ್ದಾರೆ.

    ಇನ್ನು ತಮ್ಮ ಪತಿ ಸುಧೀರ್‌ ಅವರನ್ನು ನೆನಪಿಸಿಕೊಂಡ ಮಾಲತಿ ಸುಧೀರ್‌, ಅವರ ನೆನಪು ತುಂಬಾ ಕಾಡುತ್ತದೆ. ಯಜಮಾನರನ್ನು ಬಿಟ್ಟಿರುವುದೇ ಒಂದು ಕಷ್ಟದ ಜೀವನ. ಚಿಕ್ಕ ವಯಸ್ಸಿನಲ್ಲೇ ಅವರನ್ನು ಕಳೆದುಕೊಂಡ ನೋವು ನಮಗೆ ಕಾಡುತ್ತದೆ. ನಾನು ಮೊದಲೇ ಹೇಳಿದ್ದೆ. ಮದುವೆ ಮನೆಯಲ್ಲಿ ಎಲ್ಲಾದರೂ ಒಂದು ಕಡೆ ಸುಧೀರ್‌ ಅವರ ಫೋಟೋ ಹಾಕಿ ನಿಮ್ಮ ಆಶೀರ್ವಾದ ಸದಾ ನನ್ನೊಂದಿಗೆ ಇರಲಿ ಅಂತಾ ಹಾಕಬೇಕು ಅಂತಾ ಹೇಳಿದ್ದೆ. ಹೀಗಾಗಿ ಮದುವೆಗೆ ಬಂದ ಪ್ರತಿಯೊಬ್ಬರಿಗೂ ಅವರ ಫೋಟೋ ಕಾಣಿಸುವ ಹಾಗೆ ಹಾಕಿಸಿದ್ದಾನೆ. ನಾನೇ ಒಂದಿಷ್ಟು ಫೋಟೋ ಕಳುಹಿಸಿದ್ದೆ, ಯಾವುದು ಹಾಕಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್…

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.