nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !
    ರಾಜ್ಯ ಸುದ್ದಿ August 12, 2024

    ಮಗ–ಸೊಸೆ ಬಗ್ಗೆ ಹೀಗೆ ಹೇಳಿದ ತರುಣ್ ತಾಯಿ !

    By adminAugust 12, 2024No Comments2 Mins Read

    ಮಗನ ಮದುವೆ ಸಂಭ್ರಮದಲ್ಲಿರುವ ತರುಣ್‌ ಸುಧೀರ್‌ ತಾಯಿ ಮಾಲತಿ ಸುಧೀರ್‌ ತಮ್ಮ ಬಹು ದಿನದ ಕನಸು ನನಸಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮಗ ಇಷ್ಟು ಚೆನ್ನಾಗಿದ್ದಾನೆ, ಇಷ್ಟು ಸುಂದರವಾಗಿದ್ದಾನೆ. ಇಷ್ಟು ಕ್ರಿಯೆಟಿವ್ ಆಗಿದ್ದಾನೆ. ಅವನಿಗೆ ಯಾಕೆ ಕಂಕಣ ಬಲ ಕೂಡಿ ಬಂದಿಲ್ಲ. ಅವನಿಗೆ ಯಾಕೆ ಯಾರೂ ಇಷ್ಟವಾಗುತ್ತಿಲ್ಲ. ಇವನು ಯಾಕೆ ಮದುವೆ ಎನ್ನುವ ಬಂಧನಕ್ಕೆ ಹೋಗುತ್ತಿಲ್ಲ ಎನ್ನುವ ನೋವಿತ್ತು. ಹೀಗೆ ಇದ್ದು ಬಿಡ್ತಾನೋ ಅಂತಾ ಭಯ ಇತ್ತು. ಏನಪ್ಪಾ ಮೋದಿಯಾಗಿ ಬಿಡ್ತಿಯಾ ಅಂತಾ ನಾನೇ ಕೇಳುತ್ತಿದ್ದೆ. ಆದರೆ ಈಗ ಮದುವೆಯಾಗುತ್ತಿದ್ದಾನೆ. ಇದು ಬಹಳ ಸಂತೋಷ. ಬಹಳ ಹೆಮ್ಮೆ ಎಂದರು.

    ತಮ್ಮ ಸೊಸೆ ಸೋನಲ್ ಮೊಂಥೆರೋ ಬಗ್ಗೆ ಮಾತನಾಡಿದ ಅವರು, ಸೊಸೆ ಅಷ್ಟೊಂದು ಕ್ಲೋಸ್‌ ಆಗಿಲ್ಲ. ನಾರ್ಮಲ್‌ ಆಗಿ ಆಕೆ ಜೊತೆಗೆ ಮಾತನಾಡುತ್ತೇನೆ ಬಿಟ್ಟರೆ ಬೇರೆ ಏನನ್ನೂ ಇನ್ನೂ ಮಾತನಾಡಿಲ್ಲ. ಒಂದು ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಯ್ತು ಅಷ್ಟೇ. ಇವರು ಮದುವೆಯಾಗುತ್ತಾರೆ ಎಂದು, ಅವರ ಆತ್ಮೀಯ ಸ್ನೇಹಿತರೊಬ್ಬರಿಂದ ಈ ವಿಷಯ ನನಗೆ ತಿಳಿಯಿತು.


    Provided by
    Provided by

    ನಾನು ರಾಯರ ಭಕ್ತಳು. ಹೀಗಾಗಿ ಜಿಮ್ಮಿ ಅವರು ಗುರುವಾರ ರಾತ್ರಿ ಒಂಬತ್ತು ಗಂಟೆಗೆ ಬಂದು ಲ್ಯಾಪ್‌ ಟಾಪ್‌ ಅಲ್ಲಿ ಅಮ್ಮಾ, ಈ ಹುಡುಗಿ ಹೇಗಿದ್ದಾಳೆ. ತರುಣ್‌ ಮದುವೆಯಾಗುತ್ತಾನೆ ಅಂದರು. ಹಾ. ಅಂತಾ ನಾನು ಶಾಕ್‌ ಆದೆ. ಮದುವೆ ಮಾಡಬೇಕು ಅಂತಾ ಬಿಗ್‌ ಬಾಸ್‌ ಹೇಳಿದ್ದಾರೆ. ಇದೇ ಹುಡುಗಿಯನ್ನು ನಾವು ಒಕೆ ಮಾಡಿದ್ದೇವೆ. ಬಿಗ್‌ ಬಾಸ್‌ ಹೇಳಿದ ಮೇಲೆ ನಾನೇನು ಯೋಚನೆ ಮಾಡಲಿ, ಓಕೆ ಅಂತಾ ಹೇಳಿದೆ ಎಂದು ಮಾಲತಿ ಸುಧೀರ್‌ ಹೇಳಿದ್ದಾರೆ.

    ಇನ್ನು ತಮ್ಮ ಪತಿ ಸುಧೀರ್‌ ಅವರನ್ನು ನೆನಪಿಸಿಕೊಂಡ ಮಾಲತಿ ಸುಧೀರ್‌, ಅವರ ನೆನಪು ತುಂಬಾ ಕಾಡುತ್ತದೆ. ಯಜಮಾನರನ್ನು ಬಿಟ್ಟಿರುವುದೇ ಒಂದು ಕಷ್ಟದ ಜೀವನ. ಚಿಕ್ಕ ವಯಸ್ಸಿನಲ್ಲೇ ಅವರನ್ನು ಕಳೆದುಕೊಂಡ ನೋವು ನಮಗೆ ಕಾಡುತ್ತದೆ. ನಾನು ಮೊದಲೇ ಹೇಳಿದ್ದೆ. ಮದುವೆ ಮನೆಯಲ್ಲಿ ಎಲ್ಲಾದರೂ ಒಂದು ಕಡೆ ಸುಧೀರ್‌ ಅವರ ಫೋಟೋ ಹಾಕಿ ನಿಮ್ಮ ಆಶೀರ್ವಾದ ಸದಾ ನನ್ನೊಂದಿಗೆ ಇರಲಿ ಅಂತಾ ಹಾಕಬೇಕು ಅಂತಾ ಹೇಳಿದ್ದೆ. ಹೀಗಾಗಿ ಮದುವೆಗೆ ಬಂದ ಪ್ರತಿಯೊಬ್ಬರಿಗೂ ಅವರ ಫೋಟೋ ಕಾಣಿಸುವ ಹಾಗೆ ಹಾಕಿಸಿದ್ದಾನೆ. ನಾನೇ ಒಂದಿಷ್ಟು ಫೋಟೋ ಕಳುಹಿಸಿದ್ದೆ, ಯಾವುದು ಹಾಕಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಹತ್ಯೆಯಾಗಿದ್ದಾರೆ…

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.