nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    • ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ
    Uncategorized May 1, 2022

    ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ

    By adminMay 1, 2022No Comments1 Min Read
    tipaturu

    ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ

    ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ  ಗ್ರಹಣ ಹಿಡಿದಿದೆ .


    Provided by
    Provided by

    ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ

    ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ,  ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು.

    ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ ಮಾಡಿತ್ತು. ತುಮಕೂರು ವಿಶ್ವವಿದ್ಯಾನಿಲಯ ಆರಂಭಿಸಿದ ಪ್ರಯೋಗಾಲಯಕ್ಕೆ ತಿಪಟೂರು ಎಪಿಎಂಸಿ ಕಟ್ಟಡವನ್ನೂ ಸಹ ನೀಡಲಾಗಿದೆ. ಆದರೆ, ಪ್ರಾರಂಭವಾಗಿ ಹಲವಾರು ವರ್ಷಗಳು ಕಳೆಯುತ್ತಾ ಬಂದರು ಪ್ರಯೋಗಾಲಯ ಕಾರ್ಯಾರಂಭ ಮಾಡದೆ ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿದೆ.

    ರಾತ್ರಿವೇಳೆ ಮದ್ಯಸೇವನೆ ಮಾಡುವ ಕುಡುಕರು, ಮದ್ಯದ ಬಾಟಲಿಗಳನ್ನ  ಎಲ್ಲಂದರಲ್ಲಿ ಎಸೆದಿದ್ದು, ಪ್ರಯೋಗಾಯದ ತುಂಬ ಮದ್ಯದ ಬಾಟಲಿ ಹಾಗೂ ಕಾಂಡೋಮ್  ಗಳದ್ದೇ ಕಾರುಬಾರು ಎನ್ನುವಂತಾಗಿದೆ.

    ಶಿಕ್ಷಣ ಸಚಿವರ ತವರಿನಲ್ಲಿ ರೈತರಿಗೆ ವರದಾನವಾಗಬೇಕಿದ್ದ ಪ್ರಯೋಗಾಲಯ ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ,…

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.