nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ
    Uncategorized May 1, 2022

    ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ

    By adminMay 1, 2022No Comments1 Min Read
    tipaturu

    ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ

    ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ  ಗ್ರಹಣ ಹಿಡಿದಿದೆ .


    Provided by
    Provided by

    ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ

    ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ,  ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು.

    ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ ಮಾಡಿತ್ತು. ತುಮಕೂರು ವಿಶ್ವವಿದ್ಯಾನಿಲಯ ಆರಂಭಿಸಿದ ಪ್ರಯೋಗಾಲಯಕ್ಕೆ ತಿಪಟೂರು ಎಪಿಎಂಸಿ ಕಟ್ಟಡವನ್ನೂ ಸಹ ನೀಡಲಾಗಿದೆ. ಆದರೆ, ಪ್ರಾರಂಭವಾಗಿ ಹಲವಾರು ವರ್ಷಗಳು ಕಳೆಯುತ್ತಾ ಬಂದರು ಪ್ರಯೋಗಾಲಯ ಕಾರ್ಯಾರಂಭ ಮಾಡದೆ ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿದೆ.

    ರಾತ್ರಿವೇಳೆ ಮದ್ಯಸೇವನೆ ಮಾಡುವ ಕುಡುಕರು, ಮದ್ಯದ ಬಾಟಲಿಗಳನ್ನ  ಎಲ್ಲಂದರಲ್ಲಿ ಎಸೆದಿದ್ದು, ಪ್ರಯೋಗಾಯದ ತುಂಬ ಮದ್ಯದ ಬಾಟಲಿ ಹಾಗೂ ಕಾಂಡೋಮ್  ಗಳದ್ದೇ ಕಾರುಬಾರು ಎನ್ನುವಂತಾಗಿದೆ.

    ಶಿಕ್ಷಣ ಸಚಿವರ ತವರಿನಲ್ಲಿ ರೈತರಿಗೆ ವರದಾನವಾಗಬೇಕಿದ್ದ ಪ್ರಯೋಗಾಲಯ ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.