nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?
    ತುಮಕೂರು January 29, 2022

    ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?

    By adminJanuary 29, 2022No Comments2 Mins Read
    tejaswini b

    ತುಮಕೂರು: ಚಿಕ್ಕನಾಯಕನಹಳ್ಳಿಯ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು ಅತ್ಯಂತ ಹಿಂದುಳಿದ ವರ್ಗಗಳಾದ ಅಲೆಮಾರಿ ಜನಾಂಗ ಸುಡುಗಾಡು ಸಿದ್ದರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ನಮಗೆ ಕೊಡುವಂತೆ ಮತ್ತು  ಪರಿಹಾರಗಳನ್ನು ಒದಗಿಸುವಂತೆ ತಹಸೀಲ್ದಾರ್ ಕಚೇರಿಗೆ ತೆರಳಿ  ಕೇಳಲು ಹೋದಾಗ ನಿಂದಿಸಿ ಕಚೇರಿಯಿಂದ ಹೊರದಬ್ಬಿರುವ ಘಟನೆ ಇದೀಗ ತೀವ್ರತೆ ಪಡೆದುಕೊಂಡಿದೆ.

    ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು, ನ್ಯಾಯ ಕೇಳಲು ಬಂದಿದ್ದ ಅಮಾಯಕ, ಅನಕ್ಷರಸ್ಥ ಹಿಂದುಳಿದ ವರ್ಗದ ಜನರನ್ನು ಪೋಲಿಸ್ ಕರೆಸಿ ಕಚೇರಿಯಿಂದ ಹೊರ ನೂಕಲು ಪ್ರಯತ್ನಿಸಿ, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಲ್ಲದೇ ರೌಡಿಶೀಟರ್ ಹಾಕುವುದಾಗಿ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಗಳನ್ನು  ಬ್ಲಾಕ್ ಮಾಡಿ ಹೇಳಿ ಗಡಿಪಾರು ಮಾಡುವ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.


    Provided by
    Provided by
    Provided by

    ತಹಸೀಲ್ದಾರ್ ವರ್ತನೆಯಿಂದ ನೊಂದ  ವ್ಯಕ್ತಿಗಳು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ  ಅವರನ್ನು ಸಂಪರ್ಕಿಸಿದ್ದು, ಅವರ ನೇತೃತ್ವದಲ್ಲಿ ತೇಜಸ್ವಿ ಬಿ. ಅವರ ಮೇಲೆ ಅಟ್ರಾಸಿಟಿ ಕೇಸು ದಾಖಲಿಸಲು ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಹತ್ತು ಹಲವು ಕಚೇರಿಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ  ಸುತ್ತಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾಗಿದೆ.

    ಇದೀಗ ತಹಶೀಲ್ದಾರ್ ತೇಜಸ್ವಿನಿ ಬಿ.  ಅವರ ಮೇಲೆ ಎಫ್ ಐ ಆರ್   ದಾಖಲಾಗಿದ್ದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಜನಾಂಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 2015ರ ಪ್ರಕಾರ,  ಪ್ರಕರಣ ದಾಖಲಾದ ತಕ್ಷಣ  ತಹಸೀಲ್ದಾರ್ ರವರು ರಜೆಯ ಮೇಲೆ ತೆರಳಿರುವ ಘಟನೆ ನಡೆದಿದೆ.

     ಈ ಪ್ರಕರಣದ ತನಿಖಾಧಿಕಾರಿ ಡಿಎಸ್ಪಿ ತಿಪಟೂರು ಇವರು ತೇಜಸ್ವಿನಿ ಬಿ. ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸುವ ಪ್ರಕ್ರಿಯೆ ಮಾಡಬೇಕಾಗಿದ್ದರೂ ಇನ್ನೂ ಮೌನಕ್ಕೆ ಶರಣಾಗಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

     ಸರ್ಕಾರದ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ  ವ್ಯಕ್ತಿಗಳಿಗೆ ತಲುಪಿಸುವಲ್ಲಿ ಕರ್ತವ್ಯಲೋಪ ಮತ್ತು ಅಧಿಕಾರ ದುರುಪಯೋಗ ಪಡಿಸಿಕೊಂಡು ದೌರ್ಜನ್ಯಗಳಿಂದ ಆಡಳಿತ ನಡೆಸುತ್ತಿರುವುದು ಖಂಡಿಸಿರುವ  ಹಿರಿಯ ಸಾಮಾಜಿಕ ಹೋರಾಟಗಾರರಾದ ಹೆಚ್ ಎಂ. ವೆಂಕಟೇಶರವರು ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಕಾನೂನುಗಳನ್ನು ಪಾಲನೆ ಮಾಡುವ ಮೂಲಕ ನೊಂದವರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.