nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ
    • ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?
    ತುಮಕೂರು January 29, 2022

    ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?

    By adminJanuary 29, 2022No Comments2 Mins Read
    tejaswini b

    ತುಮಕೂರು: ಚಿಕ್ಕನಾಯಕನಹಳ್ಳಿಯ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು ಅತ್ಯಂತ ಹಿಂದುಳಿದ ವರ್ಗಗಳಾದ ಅಲೆಮಾರಿ ಜನಾಂಗ ಸುಡುಗಾಡು ಸಿದ್ದರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ನಮಗೆ ಕೊಡುವಂತೆ ಮತ್ತು  ಪರಿಹಾರಗಳನ್ನು ಒದಗಿಸುವಂತೆ ತಹಸೀಲ್ದಾರ್ ಕಚೇರಿಗೆ ತೆರಳಿ  ಕೇಳಲು ಹೋದಾಗ ನಿಂದಿಸಿ ಕಚೇರಿಯಿಂದ ಹೊರದಬ್ಬಿರುವ ಘಟನೆ ಇದೀಗ ತೀವ್ರತೆ ಪಡೆದುಕೊಂಡಿದೆ.

    ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು, ನ್ಯಾಯ ಕೇಳಲು ಬಂದಿದ್ದ ಅಮಾಯಕ, ಅನಕ್ಷರಸ್ಥ ಹಿಂದುಳಿದ ವರ್ಗದ ಜನರನ್ನು ಪೋಲಿಸ್ ಕರೆಸಿ ಕಚೇರಿಯಿಂದ ಹೊರ ನೂಕಲು ಪ್ರಯತ್ನಿಸಿ, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಲ್ಲದೇ ರೌಡಿಶೀಟರ್ ಹಾಕುವುದಾಗಿ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಗಳನ್ನು  ಬ್ಲಾಕ್ ಮಾಡಿ ಹೇಳಿ ಗಡಿಪಾರು ಮಾಡುವ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.


    Provided by

    ತಹಸೀಲ್ದಾರ್ ವರ್ತನೆಯಿಂದ ನೊಂದ  ವ್ಯಕ್ತಿಗಳು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ  ಅವರನ್ನು ಸಂಪರ್ಕಿಸಿದ್ದು, ಅವರ ನೇತೃತ್ವದಲ್ಲಿ ತೇಜಸ್ವಿ ಬಿ. ಅವರ ಮೇಲೆ ಅಟ್ರಾಸಿಟಿ ಕೇಸು ದಾಖಲಿಸಲು ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಹತ್ತು ಹಲವು ಕಚೇರಿಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ  ಸುತ್ತಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾಗಿದೆ.

    ಇದೀಗ ತಹಶೀಲ್ದಾರ್ ತೇಜಸ್ವಿನಿ ಬಿ.  ಅವರ ಮೇಲೆ ಎಫ್ ಐ ಆರ್   ದಾಖಲಾಗಿದ್ದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಜನಾಂಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 2015ರ ಪ್ರಕಾರ,  ಪ್ರಕರಣ ದಾಖಲಾದ ತಕ್ಷಣ  ತಹಸೀಲ್ದಾರ್ ರವರು ರಜೆಯ ಮೇಲೆ ತೆರಳಿರುವ ಘಟನೆ ನಡೆದಿದೆ.

     ಈ ಪ್ರಕರಣದ ತನಿಖಾಧಿಕಾರಿ ಡಿಎಸ್ಪಿ ತಿಪಟೂರು ಇವರು ತೇಜಸ್ವಿನಿ ಬಿ. ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸುವ ಪ್ರಕ್ರಿಯೆ ಮಾಡಬೇಕಾಗಿದ್ದರೂ ಇನ್ನೂ ಮೌನಕ್ಕೆ ಶರಣಾಗಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

     ಸರ್ಕಾರದ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ  ವ್ಯಕ್ತಿಗಳಿಗೆ ತಲುಪಿಸುವಲ್ಲಿ ಕರ್ತವ್ಯಲೋಪ ಮತ್ತು ಅಧಿಕಾರ ದುರುಪಯೋಗ ಪಡಿಸಿಕೊಂಡು ದೌರ್ಜನ್ಯಗಳಿಂದ ಆಡಳಿತ ನಡೆಸುತ್ತಿರುವುದು ಖಂಡಿಸಿರುವ  ಹಿರಿಯ ಸಾಮಾಜಿಕ ಹೋರಾಟಗಾರರಾದ ಹೆಚ್ ಎಂ. ವೆಂಕಟೇಶರವರು ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಕಾನೂನುಗಳನ್ನು ಪಾಲನೆ ಮಾಡುವ ಮೂಲಕ ನೊಂದವರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ಸರಗೂರು:  ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುತ್ತಾ ಬಂದಿದ್ದಾರೆ.  ಆದ್ದರಿಂದ ನಾವುಗಳು ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು ಎಂದು ಶಿವಾರ್ಚಕ…

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.