nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು
    ಚಿಕ್ಕನಾಯಕನಹಳ್ಳಿ December 23, 2021

    ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು

    By adminDecember 23, 2021No Comments2 Mins Read
    chikkanayakana halli

    namma tumakuru

    ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.


    Provided by
    Provided by

    ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ.

    ಇದಕ್ಕೂ‌ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು  ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು ಹೋಗು ಎಂದು ತಿಳಿಸಿರುತ್ತಾರೆ.

    ಪರಿಹಾರ ಪಡೆಯಲು ಮರುದಿನ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಏಕಾಏಕಿ ಪರಮೇಶ್ ಗೆ ಸಾರ್ವಜನಿಕರ ಮುಂದೆ ನಿಂದಿಸಿ 107, 109, ರೌಡಿಶೀಟರ್, ಗಡಿಪಾರು ಈ ಪದಗಳು ಗೊತ್ತಿಲ್ಲ ನಿನಗೆ, ಇವಲ್ಲವನ್ನೂ ನಿನ್ನ ಮೇಲೆ ಹಾಕಿಸುತ್ತೇನೆಂದು ಮನಸೋ ಇಚ್ಛೆ ನಿಂದಿಸಿದರು. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿ.ನಾ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಬಂದಿರುವುದಾಗಿ ತಿಳಿಸಿದರು.

    ಇನ್ನು ನೊಂದವರ ಪರವಾಗಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ನಿಂತಿದ್ದು ವೇದಿಕೆಯ ಜಿಲ್ಲಾಧ್ಯಕ್ಷ ನಾಗಭೂಷಣ್ ಹಂದ್ರಾಳ್ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ನೌಕರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಸಹಿಸುವುದಿಲ್ಲ. ಕೂಡಲೇ ತಹಶೀಲ್ದಾರ್ ರವರ ಮೇಲೆ ಎಫ್.ಐ.ಆರ್.ದಾಖಲಿಸಬೇಕು.. ಇಲ್ಲವಾದಲ್ಲಿ ತಾವು ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದರು

    ಬಡವರ ನೆರವಿಗೆ ಧಾವಿಸಬೇಕಾದ ಅಧಿಕಾರಿಗಳೇ ಹೀಗೆ ಸೌಜನ್ಯ ಇಲ್ಲದ ರೀತಿಯಲ್ಲಿ ವರ್ತಿಸಿದರೆ ದಲಿತರು ನೊಂದವರು ಯಾರಬಳಿ ನ್ಯಾಯ ಕೇಳಬೇಕು ಎನ್ನುವುದು ಯಕ್ಷ ಪ್ರಶ್ನೆಯಾಗಿ ಉಳಿಯುತ್ತದೆ

     ವರದಿ: ರಾಜೇಶ್ ರಂಗನಾಥ್ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್

    April 4, 2026

    ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು

    April 4, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.