ಚಿತ್ರದುರ್ಗ: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ.
ಈ ಹಿಂದೆ ಕೂಡ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ತಮ್ಮ ಕುರಿತು ಯಾವುದೇ ಸುದ್ದಿಗಳನ್ನು ಪ್ರಕಟ ಮಾಡುತ್ತಿಲ್ಲ.
ಹೀಗಾಗಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸದಿರಲು ತೀರ್ಮಾನಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


