nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಗುಲಾಬಿ ಆಂದೋಲನ ಕಾರ್ಯಕ್ರಮ
    ತುರುವೇಕೆರೆ March 11, 2022

    ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಗುಲಾಬಿ ಆಂದೋಲನ ಕಾರ್ಯಕ್ರಮ

    By adminMarch 11, 2022No Comments1 Min Read
    thambaku

    ತುರುವೇಕೆರೆ: ತಾಲೂಕಿನ ಮಾಯಸಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲೂಕು ಆಡಳಿತ ತಾಲೂಕು ಪಂಚಾಯತ್ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ತುರುವೇಕೆರೆ ಇವರ ಸಹಯೋಗದೊಂದಿಗೆ  ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಗುಲಾಬಿ ಆಂದೋಲನಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ರವಿಪ್ರಕಾಶ್, ತಂಬಾಕು ಸೇವನೆ ಮಾಡುವವರಿಂದ ಅಕ್ಕಪಕ್ಕದಲ್ಲಿರುವ ಜನರಿಗೂ ತೊಂದರೆಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ಬಾಯಿ ಕ್ಯಾನ್ಸರ್, ಬ್ರೈನ್ ಟ್ಯೂಮರ್, ಕಣ್ಣಿನಲ್ಲಿ ಪೊರೆ ಇನ್ನೂ ಅನೇಕ ಕಾಯಿಲೆಗಳು ಬರುತ್ತದೆ ಎಂದರು.


    Provided by
    Provided by

    ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿಯಾಗಿ ಡಾ.ಸ್ವರೂಪ ಮಾತನಾಡಿ, ತಂಬಾಕು ಸೇವನೆಯಿಂದ ದೂರ ಉಳಿಯಲು ವಿದ್ಯಾರ್ಥಿಗಳ ಮೂಲಕವೇ ಈ ಗುಲಾಬಿ ಆಂದೋಲನ ಮಾಡಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ನಿಮ್ಮಂತ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುವವರಿಗೆ ಇದು ಅಪಾಯ ಎಂಬ ಮನವರಿಕೆಯಾಗಬೇಕು ಎಂದರು.

    ಇದೇ ವೇಳೆ ಸಾರ್ವಜನಿಕರಿಗೆ, ಅಂಗಡಿ ಮುಂಗಟ್ಟುಗಳಿಗೆ ಗುಲಾಬಿ ನೀಡಿ ತಂಬಾಕು ಬಿಡಿ ಎಂಬ ಘೋಷಣೆಯೊಂದಿಗೆ ರಸ್ತೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು  ಜಾಗೃತಿ ಮೂಡಿಸಿದರು.

    ಈ ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು,  ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ಶಂಕರೇಗೌಡ, ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿ  ಡಾ.ಸ್ವರೂಪ, ಆಯುಷ್  ಡಾ.ಮೌಲ್ಯ, ಆಶಾ ಕಾರ್ಯಕರ್ತೆಯರು ಯೋಗೇಶ್ ಆರೋಗ್ಯ ಶಿಕ್ಷಣ ಅಧಿಕಾರಿ, ರವಿಪ್ರಕಾಶ್ ತುಮಕೂರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು ತುಮಕೂರು,  ಯತಿರಾಜ್ ಆರೋಗ್ಯ ನಿರೀಕ್ಷಣ ಅಧಿಕಾರಿ ಮಾಯಸಂದ್ರ, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಡಿ.ಎಂ.ಶಿವಲಿಂಗೇಗೌಡ ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ…

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.